23.5 C
ಪುತ್ತೂರು, ಬೆಳ್ತಂಗಡಿ
March 7, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ: ಕಳೆದ ಐದು ದಶಕಗಳಿಂದ ಸಮಾಜಮುಖಿ ಚಿಂತನೆಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೆರವಾ ಸಂಘವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸಂಘವು ವಿದ್ಯೆ ಹಾಗೂ ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳು ತತ್ವ ಸಂದೇಶವನ್ನು ಪಾಲಿಸುತ್ತಾ ಬರುತ್ತಿದೆ.ಕಳೆದೈದು ದಶಕಗಳಿಂದ ಹಲವಾರು ಅಧ್ಯಕ್ಷರುಗಳು ಸಂಘವನ್ನು ಅತ್ಯತ್ತಮ ರೀತಿಯಲ್ಲಿ ಮುನ್ನಡೆಸಿದ್ದಾರೆ.

ಸಂಘಕ್ಕೆ ಕೆ.ವಸಂತ ಬಂಗೇರ ಅವರ ಕೊಡುಗೆ ಮಾತ್ರ ಅವಿಸ್ಮರಣೀಯವಾದುದು. ಪ್ರಸ್ತುತ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು,ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ

Related posts

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ “ನ್ಯೂ ಏಜ್ ಕೆರಿಯರ್ ಆಪರ್ಚುನಿಟಿಸ್” ವಿಷಯದ ಮೇಲೆ ಉಪನ್ಯಾಸ

Suddi Udaya

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದಿಂದ ಬೈಕ್ ಜಾಥದ ಮೂಲಕ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಅಕ್ರಮ ಕಲ್ಲು ಕೋರೆ ವಿಷಯದಲ್ಲಿ ದಾಖಲಾದ ಎರಡು ಪ್ರಕರಣ: ರದ್ದುಗೊಳಿಸುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಲ್ಲಿಸಿದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜನ್ಮದಿನಾಚರಣೆ

Suddi Udaya
error: Content is protected !!