25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು.

ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ ಇಲ್ಲಿ ಬೆಳಗ್ಗೆ ವೈದಿಕ ಕಾರ್ಯಕ್ರಮಗಳನ್ನು ಪೂರೈಸಿ, ತಿಂಗಳ ಆಡಳಿತ ಮಂಡಳಿಯ ಸಭೆಯನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ , ಸಂಘದ ನಿರ್ದೇಶಕರುಗಳಾದ ಶ್ರೀನಾಥ್ ಕೆ ಎಂ, ಅಶೋಕ್ ರೈಪುಂಡಿಕು, ಮುನಿರಾಜ ಅಜ್ರಿ, ನಾರಾಯಣ ಆಚಾರ್ಯ, ಪುರಂದರ, ಶ್ರೀಮತಿ ಪ್ರೇಮ ಶ್ರೀಮತಿ ರಾಧ, ಹರಿಯಪ್ಪ ನಾಯ್ಕ. ತಿಮ್ಮಯ್ಯ ನಾಯಕ ರಮೇಶ . ಹಾಗೂ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸಾದ್ ಹಾಗೂ ಡಿಸಿಸಿ ಬ್ಯಾಂಕ್ ನ ಸಲಹೆಗಾರ ಸುದರ್ಶನ್ ಉಪಸ್ಥಿತರಿದ್ದರು.

Related posts

ಪೆರಿಂಜೆ ಸ. ಹಿ. ಪ್ರಾ. ಶಾಲೆಯ ನಿವೃತ್ತ ಶಿಕ್ಷಕಿ ವಸಂತಿ ಕೆ. ರವರಿಗೆ ಬೀಳ್ಕೊಡುಗೆ

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಕೊಕ್ಕಡ ಸೈಂಟ್ ಫ್ರಾನ್ಸಿಸ್ ಪ.ಪೂ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಉಜಿರೆ ಪಂಚಾಯತ್ ನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಗ್ರಂಥಾಲಯಕ್ಕೆ ಎನ್ನೆಸ್ಸೆಸ್ ಸ್ವಯಂ ಸೇವಕರ ಭೇಟಿ

Suddi Udaya

ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ( ಡಿ .ಇಎಲ್. ಇಡಿ) ಸಂಸ್ಥೆಯಲ್ಲಿ ಕಾಲೇಜು ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ: ಭುಡ್ಣಾರು ಶಕುಂತಲಾ ಶೆಟ್ಟಿ ನಿಧನ

Suddi Udaya
error: Content is protected !!