September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಂಡಾಜೆ ಪ. ಪೂ. ಕಾಲೇಜಿನಲ್ಲಿ ಪೋಷಕರ ಸಭೆ

ಮುಂಡಾಜೆ : ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ಇದರ ಅಧೀನ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾದ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕ- ರಕ್ಷಕ ಸಂಘದ ವತಿಯಿಂದ ಪೋಷಕರ ಸಭೆಯನ್ನು ನಡೆಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಶೀನಪ್ಪ ಗೌಡ ವಹಿಸಿದ್ದರು.
ವಿವೇಕಾನಂದ ಶಿಕ್ಷಣ ಸಂಸ್ಥೆಗಳು ಮುಂಡಾಜೆ ಇದರ ಅಧ್ಯಕ್ಷ ವಿನಯಚಂದ್ರ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಯ ದೃಷ್ಟಿಯಲ್ಲಿ ಪೋಷಕರೊಂದಿಗೆ ಸಂವಾದ ನಡೆಸಿದರು.

ಕಾಲೇಜಿನ 2025ನೇ ಸಾಲಿನ ವಾರ್ಷಿಕ ವರದಿಯನ್ನು ಇಂಗ್ಲಿಷ್ ಉಪನ್ಯಾಸಕ ಪುರುಷೋತಮ ಶೆಟ್ಟಿ ವಾಚಿಸಿದರು.
ಕಾಲೇಜಿನ ಪ್ರಾಂಶುಪಾಲೆ ಗೀತಾ ಸ್ವಾಗತಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಯ ಬಗ್ಗೆ ಮಾಹಿತಿಯನ್ನು ನೀಡಿದರು.
ಕನ್ನಡ ಉಪನ್ಯಾಸಕಿ ವಸಂತಿ ನಿರೂಪಿಸಿ, ರಾಜ್ಯಶಾಸ್ತ್ರ ಉಪನ್ಯಾಸಕ ಸುಭಾಸ್ ಚಂದ್ರ ಜೈನ್ ವಂದಿಸಿದರು.

Related posts

ನ.21: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದ ಫೀಡರ್‌ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

Suddi Udaya

ಮಡಂತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಚಿಕ್ಕೋಡಿ ದಿಗಂಬರ ಜೈನ ಮುನಿ ಹತ್ಯೆ : ಬಂಗೇರ ಖಂಡನೆ

Suddi Udaya

ಎಸ್.ಡಿ.ಎಂ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ : ರಾಜ್ಯ ಮಟ್ಟದ ಮಹಿಳೆಯರ ತ್ರೋಬಾಲ್ ಪಂದ್ಯಾಟ : ಪ್ರಶಸ್ತಿ ಪ್ರದಾನ ಸಮಾರಂಭ

Suddi Udaya

ನಿವೃತ್ತ ಶಿಕ್ಷಕ ಶಂಕರ್ ಎನ್. ತಾಮನ್ಕರ್ ಅವರಿಂದ ರೂ.47 ಸಾವಿರ ಧನಸಹಾಯ

Suddi Udaya
error: Content is protected !!