37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಥ್ಲೆಟಿಕ್ಸ್ ಕ್ರೀಡಾಕೂಟ : ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆಯ : ಡಿ. ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ಅ.28ರಂದು ಜರಗಿದ 2025-26ನೇ ಸಾಲಿನ ಕೊಕ್ಕಡ ವಲಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯ 15 ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕ ಪರಮೇಶ್ವರ್ ತರಬೇತಿ ನೀಡಿರುತ್ತಾರೆ. ಮುಖ್ಯ ಶಿಕ್ಷಕಿ ವಿದ್ಯಾ ಟಿ. ಹಾಗೂ ಶಿಕ್ಷಕ ವೃಂದ ಅಭಿನಂದಿಸಿದ್ದಾರೆ.

ಪ್ರಶಸ್ತಿ ವಿಜೇತರ ವಿವರ 17ರ ವಯೋಮಾನದ ಬಾಲಕರ ವಿಭಾಗ ಶ್ರೇಯಸ್: ಉದ್ದ ಜಿಗಿತ, ತ್ರಿವಿಧ ಜಿಗಿತ, ಗುಂಡೆಸೆತ, 4×100 ರಿಲೇ, 4×400 ರಿಲೇ ಪ್ರಥಮ ಸ್ಥಾನ. ಶ್ರವಣ್ ಶೆಟ್ಟಿ: 400 ಮೀ. ಓಟ, ಚಕ್ರ ಎಸೆತ, ಎತ್ತರ ಜಿಗಿತ, 4×100 ರಿಲೇ, 4×400 ರಿಲೇ ಪ್ರಥಮ ಸ್ಥಾನ. ಶಿವಾನಂದ: 4×100 ರಿಲೇ, 4×400 ರಿಲೇ ಪ್ರಥಮ; 100 ಮೀ. ಓಟ, 200 ಮೀ. ಓಟ, ಉದ್ದ ಜಿಗಿತ ದ್ವಿತೀಯ. ಶರತ್: 1,500 ಮೀ. ಓಟ ಪ್ರಥಮ. ಉತ್ತಮ್: 4×400 ರಿಲೇ ಪ್ರಥಮ. ಸ್ವಸ್ತಿಕ್: 4×100 ರಿಲೇ ಪ್ರಥಮ. ನಿಕೇಶ್: ತ್ರಿವಿಧ ಜಿಗಿತ ದ್ವಿತೀಯ.

17ರ ವಯೋಮಾನದ ಬಾಲಕಿಯರ ವಿಭಾಗ ರಂಸೀನಾ ಬಾನು: ತ್ರಿವಿಧ ಜಿಗಿತ ಪ್ರಥಮ.14ರ ವಯೋಮಾನದ ಬಾಲಕರ ವಿಭಾಗ
ಕೇತನ್: ಗುಂಡೆಸೆತ ಪ್ರಥಮ. ಶರಣ್: 100 ಮೀ. ಓಟ, ಉದ್ದ ಜಿಗಿತ, ಗುಂಡೆಸೆತ, 4×100 ರಿಲೇ ದ್ವಿತೀಯ. ಅಭಿಷೇಕ್: 4×100 ರಿಲೇ ದ್ವಿತೀಯ. ಗುರುಪ್ರಸಾದ್: 4×100 ರಿಲೇ ದ್ವಿತೀಯ. ಸನ್ವಿತ್. 4×100 ರಿಲೇ ದ್ವಿತೀಯ.

14ರ ವಯೋಮಾನದ ಬಾಲಕಿಯರ ವಿಭಾಗ ತನು: ಗುಂಡೆಸೆತ ಪ್ರಥಮ. ಶರಣ್ಯ: 80 ಮೀ. ಹರ್ಡಲ್ಸ್ ದ್ವಿತೀಯ.

Related posts

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಲೇಡಿ ಜೇಸಿ ಮತ್ತು ಜೆಜೆಸಿ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya

ಪಡ್ಯಾರಬೆಟ್ಟು ಕ್ಷೇತ್ರದ ಅನುವಂಶೀಕ ಆಡಳಿತ ಮೊಕ್ತೇಸರ ಜೀವಂಧರ್ ಕುಮಾರ್ ರವರಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವೇಣೂರು ಇದರ ಬೆಳ್ಳಿಹಬ್ಬ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕರಾಟೆ ಪಂದ್ಯಾಟ: ಉಜಿರೆಯ ಮೋಹನ್ ರಿಗೆ ಕುಮಿತೆ ಹಾಗೂ ಕಟಾ ವಿಭಾಗದಲ್ಲಿ ಚಿನ್ನದ ಪದಕ

Suddi Udaya

ಬೆಳ್ತಂಗಡಿ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ವಾರ್ಷಿಕೋತ್ಸವ

Suddi Udaya

ಉಜಿರೆ ಉದ್ಯಮಿ, ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ರವರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ

Suddi Udaya
error: Content is protected !!