25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಾ. ರವಿ ಕಕ್ಕೆಪದವು ಅವರಿಗೆ ಸೀನಿಯರ್ ಚೇಂಬರ್ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷರ ಎಕ್ಸಲೆನ್ಸ್ ಅವಾರ್ಡ್

ಬೆಳ್ತಂಗಡಿ: ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಲಿಜನ್ ನ ನಿಕಟ ಪೂರ್ವ ಅಧ್ಯಕ್ಷ ಡಾ. ರವಿ ಕಕ್ಕೆಪದವು ಅವರಿಗೆ ನಿಕಟ ಪೂರ್ವ ರಾಷ್ಟ್ರ ಅಧ್ಯಕ್ಷ ಚಿತ್ರ ಕುಮಾರ್ ಅವರು ಸುಬ್ರಹ್ಮಣ್ಯದಲ್ಲಿ ಎಕ್ಸಲೆನ್ಸ್ ಅವಾರ್ಡ್ ನೀಡಿ ಗೌರವಿಸಿದರು.

ಡಾ.ರವಿ ಕಕ್ಕೆಪದವು ಅವರು ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಬಡವರಿಗೆ ಹಾಗೂ ಸೂರು ಇಲ್ಲದವರಿಗೆ ಮನೆ ಶೌಚಾಲಯ ನಿರ್ಮಿಸಿಕೊಟ್ಟವರು. ಅಲ್ಲದೆ ಬಡಬಗ್ಗರಿಗೆ ಅಕ್ಕಿ, ವಸ್ತ್ರದಾನ, ಇನ್ನಿತರ ದವಸ ಧಾನ್ಯಗಳನ್ನ ದಾನವಾಗಿ ನೀಡುತ್ತಾ ಬಂದವರು. ಹಾಗೆ ಕುಕ್ಕೆ ಸುಬ್ರಹ್ಮಣ್ಯದ ಪವಿತ್ರ ಕ್ಷೇತ್ರದಲ್ಲಿ ಪ್ರತಿವಾರ ರವಿವಾರ ಸ್ವಚ್ಛತಾ ಕಾರ್ಯಕ್ರಮವನ್ನು ತನ್ನೆಲ್ಲ ಸಮಾಜ ಸೇವ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರ ಒಳಗೋಡಿ ನಿರಂತರವಾಗಿ ಮಾಡುತ್ತಾ ಬಂಧುದನ್ನ ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

ಈ ಸಂದರ್ಭದಲ್ಲಿ ಸುಬ್ರಹ್ಮಣ್ಯ ಕುಕ್ಕೆ ಶ್ರೀ ಸೀನಿಯರ್ ಚೇಂಬರ್ ನ ಸ್ಥಾಪಕ ಅಧ್ಯಕ್ಷ ವಿಶ್ವನಾಥ ನಡುತೋಟ ಅಧ್ಯಕ್ಷ ವೆಂಕಟೇಶ್ ಎಚ್ ಎಲ್ ಕಾರ್ಯದರ್ಶಿ ಗೋಪಾಲ ಎಣ್ಣೆ ಮಜಲ್ ಕೋಶಾಧಿಕಾರಿ ಮೋನಪ್ಪ ಡಿ ನಿರ್ದೇಶಕರುಗಳಾದ ಪ್ರಕಾಶ್ ಕಟ್ಟೆಮನೆ, ಚಂದ್ರಶೇಖರ ನಾಯರ್, ಮಾಧವ ದೇವರ ಗದ್ದೆ, ಅಶೋಕ್ ಕುಮಾರ್ ಮೂಲೆ ಮಜಲು, ದೀಪಕ್ ನಂಬಿಯಾರ್ ಮುಂತಾದವರು ಹಾಜರಿದ್ದರು.

Related posts

ಬಿಜೆಪಿ ಸಕ್ರಿಯ ಸದಸ್ಯತ್ವ ಅಭಿಯಾನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟರಿಂದ ಸದಸ್ಯತ್ವ ಮರು ನೋಂದಣಿ

Suddi Udaya

ಪತ್ರಕರ್ತರ ಸಂಘದ 4ನೇ ಜಿಲ್ಲಾ ಸಮ್ಮೇಳನ ಉದ್ಘಾಟನೆ: ಪತ್ರಿಕಾ ಕ್ಷೇತ್ರಕ್ಕೆ ಹೊಸ ಸ್ವರೂಪ ನೀಡಿದ ದ.ಕ ಜಿಲ್ಲಾ ಪತ್ರಕರ್ತರ ಸಂಘ- ಕಟೀಲ್

Suddi Udaya

ಬೆಳಾಲು ಗ್ರಾ. ಪಂ. ಅಧ್ಯಕ್ಷರಾಗಿ ವಿದ್ಯಾಶ್ರೀನಿವಾಸ ಹಾಗೂ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ: 30ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆ: ಗೌರವಾಧ್ಯಕ್ಷರಾಗಿ ಶಶಿರಾಜ್ ಶೆಟ್ಟಿ, ಅಧ್ಯಕ್ಷರಾಗಿ ರಿಜೇಶ್ ಕುಮಾರ್ ಆಯ್ಕೆ

Suddi Udaya
error: Content is protected !!