37.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಕುಡಿಯುವ ನೀರಿನ ಬಾಟಲ್ ಮಾರಿ ನೊಂದ ಕುಟುಂಬಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಪೆನ್ನು ,ಪೆನ್ಸಿಲ್ ವಿತರಣೆ, ಶಾಲಾ ಶೌಚಾಲಯ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಉಚಿತ ಸಾಮೂಹಿಕ ವಿವಾಹ, ಸರಕಾರಿ ಅಸ್ಪತ್ರೆಗಳ ಆವರಣ ಸ್ವಚ್ಚತೆ, ಬಡ ರೋಗಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

Related posts

ಮಚ್ಚಿನ: ನೆತ್ತರ ಸ.ಕಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಮೈಸೂರು ಚಾಮುಂಡೇಶ್ವರಿ ಅಗ್ರಿ ಟೂಲ್ಸ್ ಮಾಲಕ ರಾಜೇಶ್ ದೇವಾಡಿಗ ರಿಂದ ಉಚಿತ ರೈನ್ ಕೋಟ್ ವಿತರಣೆ

Suddi Udaya

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya

ಸೌಜನ್ಯಳಿಗೆ ನ್ಯಾಯ ಸಿಗಲೆಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಹಾಗೂ ಶಾಸಕ ಹರೀಶ್ ಪೂಂಜರಿಂದ ಕುತ್ಯಾರು ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಉಜಿರೆ: ಎಸ್.ಡಿ.ಎಂ. ಬಿ.ಎಡ್. ಕಾಲೇಜು ವ್ಯಕ್ತಿತ್ವ ವಿಕಸನ ಕಾರ್ಯಕ್ರಮ

Suddi Udaya
error: Content is protected !!