22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಕುಡಿಯುವ ನೀರಿನ ಬಾಟಲ್ ಮಾರಿ ನೊಂದ ಕುಟುಂಬಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಪೆನ್ನು ,ಪೆನ್ಸಿಲ್ ವಿತರಣೆ, ಶಾಲಾ ಶೌಚಾಲಯ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಉಚಿತ ಸಾಮೂಹಿಕ ವಿವಾಹ, ಸರಕಾರಿ ಅಸ್ಪತ್ರೆಗಳ ಆವರಣ ಸ್ವಚ್ಚತೆ, ಬಡ ರೋಗಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

Related posts

ಬೋಳಿಯಾರ್ ಸಮೀಪ ಕಾರಿಗೆ ಅಡ್ಡ ಬಂದ ಒಂಟಿ ಸಲಗ

Suddi Udaya

ಉಜಿರೆಯ ಬೆನಕ ಆಸ್ಪತ್ರೆಯಲ್ಲಿ ಕೈ ಮತ್ತು ಮೈಕ್ರೊಸರ್ಜರಿ ಸೇವೆಗೆ ಚಾಲನೆ

Suddi Udaya

ನಾರಾವಿಯಲ್ಲಿ ಹೆಗ್ಗಡೆ ಸಂಗಮ 2023 ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ನಾವೂರು ಆಟೋ ಚಾಲಕ ಲಿಂಗಪ್ಪಗೌಡರ ಚಿಕಿತ್ಸಾ ನೆರವಿಗೆ ಮನವಿ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಟಾನ ಸಮಿತಿ ಸಭೆ

Suddi Udaya
error: Content is protected !!