22.6 C
ಪುತ್ತೂರು, ಬೆಳ್ತಂಗಡಿ
July 23, 2026
ವರದಿ

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

ಬಳಂಜ: ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಹಕಾರ ಹಾಗೂ ಸರ್ಕಾರ ಮಟ್ಟದಲ್ಲಿ ಅನುದಾನ ದೊರಕಿಸಿಕೊಡಲು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ರವರನ್ನು ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುರೇಶ್ ಶೆಟ್ಟಿ ಕುರೆಲ್ಯ,ಅಧ್ಯಕ್ಷರಾದ ಚಂದ್ರಶೇಖರ್ ಪಿ ಕೆ, ಸಮಿತಿ ಪ್ರಮುಖರಾದ ಹರೀಶ್ ವೈ,ಸೂರಜ್ ಕೋಟ್ಯಾನ್ ಹಾನಿಂಜ, ದಿನೇಶ್ ಪಿ ಕೆ, ರಮಾನಾಥ ಶೆಟ್ರು,ಸತೀಶ್ ದೇವಾಡಿಗ, ಡೀಕಯ್ಯ ಕೆ ,ದೀಪಕ್ ಎಚ್ ಡಿ, ಅಶ್ವಿನ್ ಕುಮಾರ್ ಬಿ ಕೆ, ಪುರಂದರ ಪೂಜಾರಿ ಪೇರಾಜೆ,ಸುರೇಶ್ ಹೇವ,ಜಗದೀಶ್ ಪೇರಾಜೆ ಹಾಜರಿದ್ದರು.

Related posts

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ಗೆ ಜಿಲ್ಲಾ ರಾಜ್ಯಪಾಲರ ಅಧಿಕೃತ ಭೇಟಿ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಲ| ದೇವದಾಸ್ ಶೆಟ್ಟಿ ರವರಿಗೆ ಬೆಸ್ಟ್ ಪ್ರೆಸಿಡೆಂಟ್ ಮಲ್ಟಿಪಲ್ ಜಿಲ್ಲಾ ಅವಾರ್ಡ್

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ ಸಂಘದ ಇತಿಹಾಸದಲ್ಲಿಯೇ ನಿರಂತರ 7ನೇ ಬಾರಿಗೆ 1 ಕೋಟಿ ರೂ.ಗೂ ಮಿಕ್ಕಿ ಲಾಭ ದಾಖಲೆ: ಸುಂದರ ಹೆಗ್ಡೆ ರೂ.1.86 ಕೋಟಿ ನಿವ್ವಳ ಲಾಭ,ಸದಸ್ಯರಿಗೆ ಶೇ.20 ಡಿವಿಡೆಂಟ್

Suddi Udaya

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
error: Content is protected !!