ಉಜಿರೆ ಗ್ರಾಮ ಪಂಚಾಯತ್ ನ 2025 -2026 ನೇ ಸಾಲಿನ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆಯಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಇದರ ವತಿಯಿಂದ ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ ಬೆಳ್ತಂಗಡಿ ಇವರ ನೇತೃತ್ವದಲ್ಲಿ 581 ಯ ಸೇವಾ ಯೋಜನೆ ಉಜಿರೆಯ ವಿಶೇಷ ಚೇತನದ ಬಿರ್ಕು ಗಾಂಧಿನಗರ ಇವರಿಗೆ ಮೊಬೈಲ್ ಹಸ್ತಾಂತರ ಮಾಡಲಾಯಿತು.
ಈ ಸಂದರ್ಭದಲ್ಲಿ ರಾಜ ಕೇಸರಿ ಸೇವಾ ಟ್ರಸ್ಟ್ ಸಂಚಾಲಕ ಜಗದೀಶ್ ಲಾಯಿಲ, ಸಾಂಸ್ಕೃತಿಕ ಕಾರ್ಯದರ್ಶಿ ದೇವರಾಜ್ ಪೂಜಾರಿ, ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಗ್ರಾಮ ಪಂಚಾಯತ್ ಉಜಿರೆ ಅಭಿವೃದ್ಧಿ ಅಧಿಕಾರ ಪಿ ಹೆಚ್ ಪ್ರಕಾಶ್ ಶೆಟ್ಟಿ, ಶ್ರೀಮತಿ ಸೀತಾ ಆರ್ ಶೇಟ್, ವಿಪುಲ್ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು ಗ್ರಾಮ ಪಂಚಾಯತ್ ಉಜಿರೆ ಉಪಸ್ಥಿತರಿದ್ದರು.











