22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಮಾಜಮುಖಿ ಚಿಂತನೆಗೆ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಸ್ತುತ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಮತ್ತು ಆಡಳಿತ ಮಂಡಳಿಯ ಸದಸ್ಯರಿಂದ ನಾಳೆ ಪ್ರಶಸ್ತಿ ಸ್ವೀಕಾರ

ಬೆಳ್ತಂಗಡಿ: ಕಳೆದ ಐದು ದಶಕಗಳಿಂದ ಸಮಾಜಮುಖಿ ಚಿಂತನೆಗಳಿಂದ ಸೇವೆ ಸಲ್ಲಿಸುತ್ತಿರುವ ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೆರವಾ ಸಂಘವು ಈ ಬಾರಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದೆ.

ಸಂಘವು ವಿದ್ಯೆ ಹಾಗೂ ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಮೂಲಕ ಬ್ರಹ್ಮಶ್ರೀ ನಾರಾಯಣ ಗುರುಗಳು ತತ್ವ ಸಂದೇಶವನ್ನು ಪಾಲಿಸುತ್ತಾ ಬರುತ್ತಿದೆ.ಕಳೆದೈದು ದಶಕಗಳಿಂದ ಹಲವಾರು ಅಧ್ಯಕ್ಷರುಗಳು ಸಂಘವನ್ನು ಅತ್ಯತ್ತಮ ರೀತಿಯಲ್ಲಿ ಮುನ್ನಡೆಸಿದ್ದಾರೆ.

ಸಂಘಕ್ಕೆ ಕೆ.ವಸಂತ ಬಂಗೇರ ಅವರ ಕೊಡುಗೆ ಮಾತ್ರ ಅವಿಸ್ಮರಣೀಯವಾದುದು. ಪ್ರಸ್ತುತ ಸಂಘದ ಅಧ್ಯಕ್ಷ ಜಯ ವಿಕ್ರಮ್ ಕಲ್ಲಾಪು,ಕಾರ್ಯದರ್ಶಿ ನಿತೀಶ್ ಕೋಟ್ಯಾನ್ ಹಾಗೂ ಆಡಳಿತ ಮಂಡಳಿಯ ಸದಸ್ಯರು ಸಂಘವನ್ನು ಉತ್ತಮ ರೀತಿಯಲ್ಲಿ ಮುನ್ನಡೆಸುತ್ತಿದ್ದಾರೆ

Related posts

ಕಳೆಂಜ: ಶಾಲೆತ್ತಡ್ಕ ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಶ್ರೀ ವರಮಹಾಲಕ್ಷ್ಮಿ ಪೂಜೆ: ಲಲಿತ ಸಹಸ್ರನಾಮ ಮತ್ತು ಶ್ರೀ ದೇವಿ ಅಷ್ಟೋತ್ತರ ಪಾರಾಯಣ,ಭಜನಾ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ಕಡಿರ ನಾಗಬನದಲ್ಲಿ ನಾಗದೇವರಿಗೆ ತಂಬಿಲ ಸೇವೆ

Suddi Udaya

ಅಖಿಲ ಭಾರತ ಬ್ಯಾರಿ ಪರಿಷತ್ ಮಹಿಳಾ ಘಟಕದ ವತಿಯಿಂದ ಮರ್ಹೂಮ್ ಮುಹಮ್ಮದ್ ಕುಂಜತ್ತಬೈಲು ರವರಿಗೆ ನುಡಿನಮನ.

Suddi Udaya

ಮುಂಡಾಜೆ ಶ್ರೀ ಸನ್ಯಾ ಸಿಕಟ್ಟೆ ಪರಶುರಾಮ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

“ನಮ್ಮೂರು ನಮ್ಮ ಕೆರೆ” ವಿಶಿಷ್ಟ ಸೇವೆಗಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ವಿಜಯವಾಣಿ ವಿಜಯರತ್ನ ಅಂತರಾಷ್ಟ್ರೀಯ ಪ್ರಶಸ್ತಿ

Suddi Udaya
error: Content is protected !!