September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು.

ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ ಇಲ್ಲಿ ಬೆಳಗ್ಗೆ ವೈದಿಕ ಕಾರ್ಯಕ್ರಮಗಳನ್ನು ಪೂರೈಸಿ, ತಿಂಗಳ ಆಡಳಿತ ಮಂಡಳಿಯ ಸಭೆಯನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ , ಸಂಘದ ನಿರ್ದೇಶಕರುಗಳಾದ ಶ್ರೀನಾಥ್ ಕೆ ಎಂ, ಅಶೋಕ್ ರೈಪುಂಡಿಕು, ಮುನಿರಾಜ ಅಜ್ರಿ, ನಾರಾಯಣ ಆಚಾರ್ಯ, ಪುರಂದರ, ಶ್ರೀಮತಿ ಪ್ರೇಮ ಶ್ರೀಮತಿ ರಾಧ, ಹರಿಯಪ್ಪ ನಾಯ್ಕ. ತಿಮ್ಮಯ್ಯ ನಾಯಕ ರಮೇಶ . ಹಾಗೂ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸಾದ್ ಹಾಗೂ ಡಿಸಿಸಿ ಬ್ಯಾಂಕ್ ನ ಸಲಹೆಗಾರ ಸುದರ್ಶನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya

ಕೇರಳದ ನಕ್ಸಲ್ ರೂಪೇಶ್ ನನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Suddi Udaya

ಧರ್ಮಸ್ಥಳ: ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸ್ಕಾರ್ಫ್ ಡೇ, ಕಾರ್ಗಿಲ್ ದಿನಾಚರಣೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ಸನ್ಮಾನ

Suddi Udaya

ಇಳ0ತಿಲ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖರಾಗಿ ಸುರೇಶ್ ಗೌಡ ಆಯ್ಕೆ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಪೂರ್ವಭಾವಿ ಸಭೆ

Suddi Udaya

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya
error: Content is protected !!