July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು.

ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ ಇಲ್ಲಿ ಬೆಳಗ್ಗೆ ವೈದಿಕ ಕಾರ್ಯಕ್ರಮಗಳನ್ನು ಪೂರೈಸಿ, ತಿಂಗಳ ಆಡಳಿತ ಮಂಡಳಿಯ ಸಭೆಯನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ , ಸಂಘದ ನಿರ್ದೇಶಕರುಗಳಾದ ಶ್ರೀನಾಥ್ ಕೆ ಎಂ, ಅಶೋಕ್ ರೈಪುಂಡಿಕು, ಮುನಿರಾಜ ಅಜ್ರಿ, ನಾರಾಯಣ ಆಚಾರ್ಯ, ಪುರಂದರ, ಶ್ರೀಮತಿ ಪ್ರೇಮ ಶ್ರೀಮತಿ ರಾಧ, ಹರಿಯಪ್ಪ ನಾಯ್ಕ. ತಿಮ್ಮಯ್ಯ ನಾಯಕ ರಮೇಶ . ಹಾಗೂ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸಾದ್ ಹಾಗೂ ಡಿಸಿಸಿ ಬ್ಯಾಂಕ್ ನ ಸಲಹೆಗಾರ ಸುದರ್ಶನ್ ಉಪಸ್ಥಿತರಿದ್ದರು.

Related posts

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ಸಂಭ್ರಮದ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕಾಂಗ್ರೇಸ್ ಕಾರ್ಯಕರ್ತರ ಸಭೆ

Suddi Udaya

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಕೊಕ್ಕಡ: ಹಿರಿಯರ ಸೇವಾ ಪ್ರತಿಷ್ಠಾನದಿಂದ ದಶ ಸಾಧಕರಿಗೆ ಗೌರವಾರ್ಪಣೆ     

Suddi Udaya

ಬಿಜೆಪಿ ಬೆಳ್ತಂಗಡಿ ಯುವ ಮೋರ್ಚಾದಿಂದ ದೋಸೆ ಹಬ್ಬ, 75 ಸಾವಿರಕ್ಕೂ ಹೆಚ್ಚು ದೋಸೆ ಸವಿದ ಸಾರ್ವಜನಿಕರು: ವಿಶಿಷ್ಟ ಪರಿಕಲ್ಪನೆಯೊಂದಿಗೆ ದೋಸೆ ಹಬ್ಬವನ್ನು ಮಾಡಿದ ಶಾಸಕ ಹರೀಶ್ ಪೂಂಜ ರಾಜ್ಯಕ್ಕೆ ಮಾದರಿ: ಸಂಸದ ನಳಿನ್ ಕುಮಾರ್ ಕಟೀಲ್

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya
error: Content is protected !!