22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.

ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ.

Related posts

ಪೆರಿಂಜೆ ಪಟ್ಟಾಡಿಯಲ್ಲಿ ಹಾಜಿ ಮಲಂಗ್ ಇಂಟರ್ ನ್ಯಾಷನಲ್ ಗರ್ಲ್ಸ್ ಕ್ಯಾಂಪಸ್ ಉದ್ಘಾಟನೆ

Suddi Udaya

ಪೆರ್ಲ ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಉಜಿರೆಯ ಶ್ರೀ ಪಂಚಮಿ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಮಹಾಪೂಜೆ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25,000 ಸಹಾಯಧನ ವಿತರಣೆ

Suddi Udaya

ನಾಳೆ(ನ.22): ಉಜಿರೆ-ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ಶಿಲಾನ್ಯಾಸ: ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

Suddi Udaya
error: Content is protected !!