32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಕುಡಿಯುವ ನೀರಿನ ಬಾಟಲ್ ಮಾರಿ ನೊಂದ ಕುಟುಂಬಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಪೆನ್ನು ,ಪೆನ್ಸಿಲ್ ವಿತರಣೆ, ಶಾಲಾ ಶೌಚಾಲಯ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಉಚಿತ ಸಾಮೂಹಿಕ ವಿವಾಹ, ಸರಕಾರಿ ಅಸ್ಪತ್ರೆಗಳ ಆವರಣ ಸ್ವಚ್ಚತೆ, ಬಡ ರೋಗಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

Related posts

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಕೊಯ್ಯೂರು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಪುತ್ತಿಲ ನಡುಕೇಯ೯ ತರವಾಡು ಟ್ರಸ್ಟ್‌ನಿಂದ ಕೊಯ್ಯೂರು ರಾಮಣ್ಣ ಪೂಜಾರಿ ದಂಪತಿಗೆ ಸನ್ಮಾನ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಉದ್ಯಮಿ ಶ್ರೀ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

Suddi Udaya

ಉಜಿರೆ : ಶ್ರೀ.ಧ.ಮಂ ವಸತಿ ಪ.ಪೂ. ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಕಾರ್ಯಾಗಾರ’

Suddi Udaya

ಜೈನ ಮುನಿ ಆಚಾರ್ಯ ಶ್ರೀ ಕುಮಾರ ನಂದಿ ಮಹಾರಾಜರ ಭೀಕರ ಹತ್ಯೆ ಖಂಡನೀಯ : ಶಾಸಕ ಹರೀಶ್ ಪೂಂಜ

Suddi Udaya
error: Content is protected !!