September 6, 2026
ಅಭಿನಂದನೆಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ದೀಪಕ್ ಜಿ ಯವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಎಳೆಯ ವಯಸ್ಸಿನಲ್ಲಿಯೇ ರಾಜಕೇಸರಿ ಸಂಘಟನೆಯ ಮೂಲಕ ಸಮಾಜ ಸೇವೆ ಮಾಡುತ್ತಾ ಬಂದಿರುವ ಬೆಳ್ತಂಗಡಿ ನಗರ ರೆಂಕೆದಗುತ್ತು ದೀಪಕ್ ಜೀ ಯವರಿಗೆ 2025-26 ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.

ಕುಡಿಯುವ ನೀರಿನ ಬಾಟಲ್ ಮಾರಿ ನೊಂದ ಕುಟುಂಬಗಳಿಗೆ ನೆರವು, ರಕ್ತದಾನ ಶಿಬಿರ, ವೈದ್ಯಕೀಯ ಶಿಬಿರ, ಸರಕಾರಿ ಶಾಲಾ ಮಕ್ಕಳಿಗೆ ಉಚಿತ ಪುಸ್ತಕ, ಬ್ಯಾಗ್, ಪೆನ್ನು ,ಪೆನ್ಸಿಲ್ ವಿತರಣೆ, ಶಾಲಾ ಶೌಚಾಲಯ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಉಚಿತ ಸಾಮೂಹಿಕ ವಿವಾಹ, ಸರಕಾರಿ ಅಸ್ಪತ್ರೆಗಳ ಆವರಣ ಸ್ವಚ್ಚತೆ, ಬಡ ರೋಗಿಗಳಿಗೆ ನೆರವು, ಬಡವರಿಗೆ ಮನೆ ನಿರ್ಮಾಣ ಸೇರಿದಂತೆ ಅನೇಕ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಇವರ ಸೇವೆಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದು ಬಂದಿದೆ.

Related posts

ಗುರುವಾಯನಕೆರೆ ಶಾಲೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಲ್ಪವೃಕ್ಷ ಗಿಡನಾಟಿ

Suddi Udaya

ಡಿ.4: ಬೆಳ್ತಂಗಡಿಯಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಮಳಿಗೆ ಶುಭಾರಂಭ

Suddi Udaya

ನವೋದಯ ಶಾಲಾ ಬಳಿ ದ್ವಿಚಕ್ರ ವಾಹನ ಹಾಗೂ ಬಸ್ ನಡುವೆ ಅಪಘಾತ: ಇಬ್ಬರಿಗೆ ಗಾಯ

Suddi Udaya

ಬಡಗಕಾರಂದೂರು ಸ.ಉ.ಪ್ರಾ.ಶಾಲೆಯ ವಿವಿಧ ಬೇಡಿಕೆಗಳಿಗೆ ಸಂಬಂಧಿಸಿದಂತೆ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಸಂಸದ ಬ್ರಿಜೇಶ್ ಚೌಟರವರಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ಸಂತೆ ಮಾರುಕಟ್ಟೆಯ ವಿದ್ಯುತ್ ಕಂಬಕ್ಕೆ ಸುತ್ತುವರಿದ ಮರದ ಕೊಂಬೆಗಳ ತೆರವು

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಎಸ್‌ಡಿಪಿಐ ಅಭ್ಯರ್ಥಿ ಅಕ್ಬರ್ ಬೆಳ್ತಂಗಡಿ ಅವರಿಂದ ಮತದಾನ

Suddi Udaya
error: Content is protected !!