25.5 C
ಪುತ್ತೂರು, ಬೆಳ್ತಂಗಡಿ
April 24, 2026
ಸಾಧಕರು

ನಿಡ್ಲೆ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ‌ ಆವಿನಾಶ್‌ ರಾವ್‌ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: ಧರ್ಮಸ್ಥಳ ಬಳಿಯ ನಿಡ್ಲೆ ಗ್ರಾಮದ ಬರಂಗಾಯದಲ್ಲಿ ಅಡಿಕೆ ತಾಳೆ ಎಲೆಯಿಂದ ತಯಾರಿಸಿದ ರಫ್ತು ಆಧಾರಿತ ಬಯೋ ಪ್ಲೇಟ್‌ಗಳನ್ನು ತಯಾರಿಸುವ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಅವಿನಾಶ್ ರಾವ್ ಅವರಿಗೆ ಕೃಷಿ ಆಧಾರಿತ ಉದ್ಯಮಕ್ಕಾಗಿ
2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್‌ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಗ್ರಾಮೀಣ ಪ್ರದೇಶದಲ್ಲಿ ಸ್ಥಾಪನೆಗೊಂಡು ಸಾವಿರಾರು ಮಂದಿಗೆ ಉದ್ಯೋಗ ನೀಡುವುದರೊಂದಿಗೆ ಜನಪ್ರಿಯ ಸಂಸ್ಥೆಯಾಗಿದೆ. ಸಂಸ್ಥೆಯ ಸಾಧನೆಯನ್ನು ಗುರುತಿಸಿ ಈ ಅವಿನಾಶ್ ರಾವ್ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ನೀಡಲಾಗಿದೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಕೊಕ್ಕಡ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ಪ್ರಶಸ್ತಿ

Suddi Udaya

ಬಿಜೆಪಿ ಮಹಿಳಾ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ರಾಷ್ಟ್ರಮಟ್ಟದ ವೆಯ್ಟ್ ಲಿಫ್ಟರ್ ತೇಜಸ್ವಿನಿ ಪೂಜಾರಿಯವರಿಗೆ ಸನ್ಮಾನ

Suddi Udaya

ಉಪನ್ಯಾಸಕ ಕೇಶವ ಬಂಗೇರರಿಗೆ ಡಾಕ್ಟರೇಟ್ ಪದವಿ

Suddi Udaya

ಕವಯಿತ್ರಿ ಪದ್ಮಶ್ರೀ ಎಸ್. ಜೈನ್ ಅವರಿಗೆ ರಾಜ್ಯಮಟ್ಟದ “ಕಾವ್ಯ ಕೇಸರಿ” ಪ್ರಶಸ್ತಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ 2 ನೇ ರ್ಯಾಂಕ್ ಗಳಿಸಿರುವ ವಿದ್ಯಾರ್ಥಿ ಚಿನ್ಮಯ್ ಜಿ.ಕೆ.ಗೆ ವಿದ್ವತ್ ಪದವಿಪೂರ್ವ ಕಾಲೇಜಿನಲ್ಲಿ ಸನ್ಮಾನ

Suddi Udaya

ಶ0ಕರ ತಾಮನ್ಕರ್ ಇವರ 4ನೇ ಕವನ ಸಂಕಲನ ‘ಚಂದ್ರನಿಗೊಂದಂಗಿ’ಗೆ ಪ್ರಥಮ ಬಹುಮಾನ ಮತ್ತು ನಗದು ಪುರಸ್ಕಾರ .

Suddi Udaya
error: Content is protected !!