37.9 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ರಕ್ಷಿತ್ ಶಿವರಾಮ್ ರವರನ್ನು ಭೇಟಿ

ಬಳಂಜ: ಬಳಂಜ ಶಾಲೆಯ ಅಮೃತ ಮಹೋತ್ಸವಕ್ಕೆ ಸಹಕಾರ ಹಾಗೂ ಸರ್ಕಾರ ಮಟ್ಟದಲ್ಲಿ ಅನುದಾನ ದೊರಕಿಸಿಕೊಡಲು ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿ ಆದ ರಕ್ಷಿತ್ ಶಿವರಾಂ ರವರನ್ನು ಬಳಂಜ ಅಮೃತ ಮಹೋತ್ಸವ ಸಮಿತಿಯಿಂದ ಭೇಟಿ ಮಾಡಲಾಯಿತು.

ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸುರೇಶ್ ಶೆಟ್ಟಿ ಕುರೆಲ್ಯ,ಅಧ್ಯಕ್ಷರಾದ ಚಂದ್ರಶೇಖರ್ ಪಿ ಕೆ, ಸಮಿತಿ ಪ್ರಮುಖರಾದ ಹರೀಶ್ ವೈ,ಸೂರಜ್ ಕೋಟ್ಯಾನ್ ಹಾನಿಂಜ, ದಿನೇಶ್ ಪಿ ಕೆ, ರಮಾನಾಥ ಶೆಟ್ರು,ಸತೀಶ್ ದೇವಾಡಿಗ, ಡೀಕಯ್ಯ ಕೆ ,ದೀಪಕ್ ಎಚ್ ಡಿ, ಅಶ್ವಿನ್ ಕುಮಾರ್ ಬಿ ಕೆ, ಪುರಂದರ ಪೂಜಾರಿ ಪೇರಾಜೆ,ಸುರೇಶ್ ಹೇವ,ಜಗದೀಶ್ ಪೇರಾಜೆ ಹಾಜರಿದ್ದರು.

Related posts

ಸುಲ್ಕೇರಿ ಮುಡಿಪಿರೆ ಕುಲಾಲ ಕುಂಭಶ್ರೀ ಸಂಘದಿಂದ ಧನ ಸಹಾಯ ವಿತರಣೆ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಬೆಳ್ತಂಗಡಿ ಎಸ್.ಡಿ.ಎಂ. ಶಾಲಾ ವಿದ್ಯಾರ್ಥಿ ಅಭಿಷೇಕ್ ತಾಲೂಕಿಗೆ ಪ್ರಥಮ

Suddi Udaya

ಬೆಳ್ತಂಗಡಿ ಲಿಯೋ ಕ್ಲಬ್ ನ ನೂತನ ಅಧ್ಯಕ್ಷರಾಗಿ ಅಪ್ಸರಾ ಹೆಚ್ ಆರ್, ಕಾರ್ಯದರ್ಶಿಯಾಗಿ ನಿರೀಕ್ಷಾ ಎನ್

Suddi Udaya

ಧರ್ಮಸ್ಥಳ: ನಾರ್ಯ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದ ಆಟಿದ ಗಮ್ಮತ್

Suddi Udaya
error: Content is protected !!