32.9 C
ಪುತ್ತೂರು, ಬೆಳ್ತಂಗಡಿ
March 6, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.

Related posts

ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಗುರುವಾಯನಕೆರೆ ಸೇವಾ ಸಹಕಾರಿ ಸಂಘಕ್ಕೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನ.24: ಅಳದಂಗಡಿಯಲ್ಲಿ ತೃಷಾ ಮೆಡಿಕಲ್ಸ್ ಶುಭಾರಂಭ

Suddi Udaya

ಸೌತಡ್ಕ ಪಾರ್ಕಿಂಗ್ ಸ್ಥಳದಲ್ಲಿ ನೆಟ್ಟ ಗಿಡಗಳ ಬೇಲಿ ತೆರವು: ಸಂರಕ್ಷಿಸಲಾಗಿದ್ದ ಗಿಡಗಳನ್ನು ಸಾಕು ಪ್ರಾಣಿಗಳು ತಿಂದು ನಾಶ

Suddi Udaya

ಮುಂಡಾಜೆ ಕಾಯರ್ತೋಡಿ ರಾಧಾ ಹೆಬ್ಬಾರ್‌ರವರ ತೋಟಕ್ಕೆ ನುಗ್ಗಿದ ನೇತ್ರಾವತಿ ನದಿ ನೀರು: 25 ಅಡಿಕೆ ಮರ ಹಾಗೂ 10 ರಬ್ಬರ್ ಮರ ಧರಾಶಾಯಿ

Suddi Udaya

ಕೊಕ್ಕಡ ಜೇಸಿ ಕಪಿಲಾ ಘಟಕದ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಚಾರ್ಮಾಡಿ ತಿರುವಿನಲ್ಲಿ ಟರ್ನ್ ಆಗದೇ ನಿಂತ 12 ಚಕ್ರದ ಲಾರಿ: ಬೆಳಗ್ಗೆಯಿಂದ ಚಾರ್ಮಾಡಿ ಘಾಟ್ ನಲ್ಲಿ ವಾಹನ ಸವಾರರ ಪರದಾಟ

Suddi Udaya
error: Content is protected !!