22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.

Related posts

ಉಪ್ಪಿನಂಗಡಿ ನೇತ್ರಾವತಿ ನದಿಯಲ್ಲಿ ಶವ ಪತ್ತೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ನಡ ಸರಕಾರಿ ಪ್ರೌಢ ಶಾಲಾ ಸಂಸತ್ ಚುನಾವಣೆಯ ಪ್ರಮಾಣ ವಚನ ಕಾರ್ಯಕ್ರಮ

Suddi Udaya

ಅಳದಂಗಡಿಯಲ್ಲಿ ಭಕ್ತಿ ಭಾವದಿಂದ ಮೊಳಗಿದ ಹನುಮೋತ್ಸವ, ಸಾವಿರಾರು ಭಕ್ತರು ಭಾಗಿ ಕುಣಿತ ಭಜನೆ, ಹನುಮ ಯಾಗ, ಹನುಮಾನ್ ಚಾಲಿಸ ಪಠಣ, ಹನುಮ ಶ್ರೀರಕ್ಷೆ ವಿತರಣೆ, ಲಂಕಾದಹನ, ಶಿವಾಜಿ‌ ನಾಟಕ

Suddi Udaya

‘ವಿಕಸಿತ ಭಾರತ : ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಉಜಿರೆ ಪಿಡಿಒ ಪ್ರಕಾಶ್ ಶೆಟ್ಟಿ ನೊಚ್ಚರಿಗೆ ಆಹ್ವಾನ

Suddi Udaya

ಗುರುವಾಯನಕೆರೆ ಶಕ್ತಿನಗರ ಬಳಿ ಬೈಕ್-ಪಿಕಪ್‌ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಬೈಕ್ ಸವಾರ ಸಾವು

Suddi Udaya
error: Content is protected !!