September 6, 2026
ಅಭಿನಂದನೆತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ತಾಲೂಕಿನ ಸಾಧಕರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿ ಮೊಗ್ರು ಗ್ರಾಮದ ಸತೀಶ್ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗ ಭೂಮಿ ಕಲಾವಿದ ಹರೀಶ್ ಕುಮಾರ್ ಕೊಕ್ರಾಡಿ ಹಾಗೂ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ ಅವರು ಆಯ್ಕೆಯಾಗಿದ್ದಾರೆ.

Related posts

ಇಂದಬೆಟ್ಟು ಗ್ರಾಮದ ಸರ್ವೆ ನಂಬರ್ 234/ ರಲ್ಲಿ ಸಾರ್ವಜನಿಕ ಉದ್ದೇಶಕ್ಕಾಗಿ ಮೀಸಲಿಟ್ಟ ಜಾಗದ ಅತಿಕ್ರಮಣ : ತೆರವುಗೊಳಿಸಿದ ಬೆಳ್ತಂಗಡಿ ತಹಶೀಲ್ದಾರ್.

Suddi Udaya

  ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕಾಪಿನಡ್ಕದಲ್ಲಿ ಬೈಕ್ ಅಪಘಾತ, ಸವಾರಿಬ್ಬರಿಗೆ ಗಾಯ: ವೇಣೂರು ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಕೆಐಒಸಿಎಲ್ ನೌಕರರ ಬೇಡಿಕೆಗಳನ್ನು ತಕ್ಷಣ ಈಡೇರಿಸಿ; ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು: ಬಿಎಂಎಸ್ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು.

Suddi Udaya

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya
error: Content is protected !!