July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆ; ಮಾಸಿಕ ಸಭೆ

ಬೆಳ್ತಂಗಡಿ ಸಿಎ ಬ್ಯಾಂಕ್ ನ ನೂತನ ಮೀಟಿಂಗ್ ಹಾಲ್ ನವೀಕರಿಸಿ ಉದ್ಘಾಟನೆಗೊಂಡು ನಿರ್ದೇಶಕರುಗಳ ಮಾಸಿಕ ಸಭೆಯನ್ನು ನಡೆಸಲಾಯಿತು.

ಬೆಳ್ತಂಗಡಿಯ ಕೋರ್ಟ್ ರಸ್ತೆಯ ಬಳಿ ಇರುವ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘ ಬೆಳ್ತಂಗಡಿ ಇಲ್ಲಿ ಬೆಳಗ್ಗೆ ವೈದಿಕ ಕಾರ್ಯಕ್ರಮಗಳನ್ನು ಪೂರೈಸಿ, ತಿಂಗಳ ಆಡಳಿತ ಮಂಡಳಿಯ ಸಭೆಯನ್ನು ಕೈಗೊಳ್ಳಲಾಯಿತು. ಕಾರ್ಯಕ್ರಮದಲ್ಲಿ ಅಧ್ಯಕ್ಷ ಅಜಿತ್ ಕುಮಾರ್ ಆರಿಗ, ಉಪಾಧ್ಯಕ್ಷ ಗಣೇಶ್ ಭಂಡಾರಿ , ಸಂಘದ ನಿರ್ದೇಶಕರುಗಳಾದ ಶ್ರೀನಾಥ್ ಕೆ ಎಂ, ಅಶೋಕ್ ರೈಪುಂಡಿಕು, ಮುನಿರಾಜ ಅಜ್ರಿ, ನಾರಾಯಣ ಆಚಾರ್ಯ, ಪುರಂದರ, ಶ್ರೀಮತಿ ಪ್ರೇಮ ಶ್ರೀಮತಿ ರಾಧ, ಹರಿಯಪ್ಪ ನಾಯ್ಕ. ತಿಮ್ಮಯ್ಯ ನಾಯಕ ರಮೇಶ . ಹಾಗೂ ಸಂಘದ ಮುಖ್ಯ ಕಾರ್ಯನಿರ್ವಣಾಧಿಕಾರಿ ಪ್ರಸಾದ್ ಹಾಗೂ ಡಿಸಿಸಿ ಬ್ಯಾಂಕ್ ನ ಸಲಹೆಗಾರ ಸುದರ್ಶನ್ ಉಪಸ್ಥಿತರಿದ್ದರು.

Related posts

ಶಿಶಿಲ: ಉಮ್ಮಂತಿಮಾರ್ ಎಂಬಲ್ಲಿ ಕಿಂಡಿ ಅಣೆಕಟ್ಟು–ಒಟ್ಲದಲ್ಲಿ ಸೇತುವೆ ನಿರ್ಮಾಣಕ್ಕೆ ಶಾಸಕರಿಂದ ಶಿಲಾನ್ಯಾಸ

Suddi Udaya

ಮಾಟ, ಮಂತ್ರ ನಿವಾರಣೆ ಚಿಕಿತ್ಸಾ ನೆಪದಲ್ಲಿ ಮಹಿಳೆಗೆ ವಂಚನೆ ಆರೋಪ: ಗುರುವಾಯನಕೆರೆ ನಿವಾಸಿ ಕೂಳೂರಿನ ಉಸ್ತಾದ್ ಅಬ್ದುಲ್ ಕರೀಮ್ ಬಂಧನ

Suddi Udaya

ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷೆಯಾಗಿ ವಿಜಯಾ ಆರಂಬೋಡಿ, ಕಾರ್ಯದರ್ಶಿಯಾಗಿ ಅಮಿತಾ ಕುಶಾಲಪ್ಪ ಗೌಡ ನೇಮಕ

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಿಂದೂ ರುದ್ರಭೂಮಿಗೆ ಸಿಲಿಕಾನ್ ಚೇಂಬರ್ಅಳವಡಿಸಲು ಸಹಾಯಧನದ ಮಂಜೂರಾತಿ ಪತ್ರ ವಿತರಣೆ

Suddi Udaya

ನೈನಾಡು ಗೆಳೆಯರ ಬಳಗ ಸೇವಾ ಸಂಸ್ಥೆ ವತಿಯಿಂದ ಪುಸ್ತಕ ವಿತರಣೆ, ಅನಾರೋಗ್ಯ ಪೀಡಿತರಿಗೆ ಸಹಾಯಧನ ಹಾಗೂ ಉನ್ನತ ಶಿಕ್ಷಣಕ್ಕೆ ಸಹಾಯಧನ ವಿತರಣೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya
error: Content is protected !!