September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೊಗ್ರು : ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ

ಬೆಳ್ತಂಗಡಿ : ಮೊಗ್ರು ಗ್ರಾಮದ ಮುಗೇರಡ್ಕ ನೇತ್ರಾವದಿಗೆ ಸೇತುವೆ ಕಾಮಗಾರಿ ಭರದಿಂದ ಸಾಗುತಿದ್ದು ಇದರ ಪಕ್ಕದ ಮರಳಿನ ದಿಬ್ಬದಲ್ಲಿ ವಿಶ್ರಾಂತಿ ಪಡೆದ ರೀತಿಯಲ್ಲಿ ಅ. 30 ರಂದು ಸಂಜೆ ಮೊಸಳೆ ಕಂಡು ಬಂದಿರುವ ಬಗ್ಗೆ ವರದಿಯಾಗಿದೆ.

ಸೇತುವೆ ಕಾಮಗಾರಿಯಲ್ಲಿ ತೊಡಗಿರುವ ಕಾರ್ಮಿಕರು ಮೊಸಳೆಯನ್ನು ನೋಡಿ ನಾಗರಿಕರಿಗೆ ಮಾಹಿತಿ ನೀಡಿದ್ದು. ಈ ಪರಿಸರದಲ್ಲಿ ನದಿಗಿಳಿಯುವವರು ಎಚ್ಚರ ವಹಿಸಬೇಕಾಗಿದೆ ಎಂದು ಸ್ಥಳೀಯರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿರುತ್ತಾರೆ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಶಿರಸಿಯ ನಾರಾಯಣ ಆರ್ ಕೋಮಾರ್ ರವರಿಂದ ಸೇವಾಧಾಮಕ್ಕೆ ಧನ ಸಹಾಯ

Suddi Udaya

ಕರಾಟೆ ಪಂದ್ಯಾಟ: ಎಕ್ಸೆಲ್‌ ಟೆಕ್ನೋ ಸ್ಕೂಲ್‌ ವಿದ್ಯಾರ್ಥಿನಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya

ಕೊಡಗಿನ ಕುಶಾಲನಗರದಲ್ಲಿ ನಡೆದ ಸಂಪತ್ ಎಂಬವರ ಕೊಲೆ ಪ್ರಕರಣ: ಗುರುವಾಯನಕೆರೆಯ ಶಕ್ತಿನಗರದ ಪಿಜಿಯಲ್ಲಿದ್ದ ಆರೋಪಿಯನ್ನು ಬಂಧಿಸಿದ ಕೊಡಗು ಪೊಲೀಸರು

Suddi Udaya

ಲಾಯಿಲ ಕುಂಟಿನಿ ಭಾಗದಲ್ಲಿ ವೋಲ್ಟೇಜ್ ಸಮಸ್ಯೆ ಪರಿಹರಿಸಲು ಎಸ್‌ಡಿಪಿಐ ಮನವಿ

Suddi Udaya
error: Content is protected !!