ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅರುವ ‘ನಮ ಮಾತೆರ್ಲ ಒಂಜೇ ‘ ಕಲಾ ತಂಡದ ಪದಾಧಿಕಾರಿಗಳ ಆಯ್ಕೆ

ಅಳದಂಗಡಿ: ನಮ ಮಾತೆರ್ಲ ಒಂಜೇ ಕಲಾ ತಂಡ ಅರುವ ಇವರ 2025-26 ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ಜರುಗಿತು.

ಅಧ್ಯಕ್ಷರಾಗಿ ನವೀನ ಪಾದೆಮಾರಡ್ಡ, ಪ್ರಧಾನ ಕಾರ್ಯದರ್ಶಿಯಾಗಿ ಗಿರೀಶ್ ನಾವರ, ಉಪಾಧ್ಯಕ್ಷರಾಗಿ ವಿಠಲ ಸುವರ್ಣ ಪಿಲ್ಯ, ರಮೇಶ್ ಶಾಂತಿಗುರಿ, ಕಾರ್ಯದರ್ಶಿಯಾಗಿ ಸುಜಿತ್ ದೇವಾಡಿಗ, ಕೋಶಾಧಿಕಾರಿಯಾಗಿ ಸಂತೋಷ್ , ಸಂಚಾಲಕರಾಗಿ ಜನಾರ್ದನ ಕೊಡಂಗೆ, ರವಿ ಕದಿರಾಜ ಆಯ್ಕೆಯಾದರು.

Related posts

ಕೊಕ್ಕಡ : ಮಾಜಿ ಸೈನಿಕ ಪದ್ಮಯ್ಯ ಗೌಡ ನಿಧನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ಹಾಗೂ ಕ್ರಾಸ್ ಸಂಸ್ಥೆ ಬೆಂಗಳೂರು ನೇತೃತ್ವದಲ್ಲಿ ಎರಡು ದಿನದ ತರಬೇತಿ ಕಾರ್ಯಾಗಾರ

Suddi Udaya

ಅಕ್ರಮ-ಸಕ್ರಮ ಹಾಗೂ 94ಸಿ ಅರ್ಜಿಗಳನ್ನು ತ್ವರಿತ ವಿಲೇವಾರಿ ಮಾಡಿ ಅರ್ಹರಿಗೆ ಹಕ್ಕುಪತ್ರ ನೀಡಿ : ಎಸ್‌ಡಿಪಿಐ ಆಗ್ರಹ”

Suddi Udaya

ಸಜ್ಜನಿಕ ನಡೆ, ಸಂಘರ್ಷದ ಹೋರಾಟ, ಸೌಜನ್ಯಯುತ ರಾಯಭಾರಿತ್ವ ಹೊಂದಿದ ಅಪರೂಪದ ರಾಜಕಾರಣಿ ವಸಂತ ಬಂಗೇರ – ಶಾಸಕ ಹರೀಶ್ ಪೂಂಜ

Suddi Udaya

ರೆಖ್ಯ: ಪರಕ್ಕಳ ನಿವಾಸಿ ಶಾಂತ ಭಟ್ ಹೃದಯಾಘಾತದಿಂದ ನಿಧನ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya
error: Content is protected !!