32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

ಬೆಳ್ತಂಗಡಿ : ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊ ದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊ ಮ್ಯಾನೇಜರ್ ರಮ್ಯ ಕೆ.ಎಮ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್ .ಎಂ , ಕಾರ್ಯದರ್ಶಿ ಯಶವಂತ್ ಪಟವರ್ಧನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಸದಸ್ಯರು , ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ಪರಿಮಳ ಎಂ.ವಿ , ಸಹ ಶಿಕ್ಷಕರಾದ ಜ್ಯೋತಿ ಲಕ್ಷ್ಮಿ , ಸನ್ಮತಿ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು . ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊದಲ್ಲಿರುವ ಸಿಬ್ಬಂದಿಗಳಿಗೆ , ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ , ನಿರ್ವಾಹಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಚಿತವಾಗಿ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

Related posts

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಸಫರೇ ತಕ್‌ರೀಮ್ ಗೆ ಕಾಜೂರಿನಲ್ಲಿ ಚಾಲನೆ

Suddi Udaya

ಸೆ.30 : ಪೊಲೀಸ್ ವೃತ್ತ ನಿರೀಕ್ಷಕ ನಾಗೇಶ್ ಕದ್ರಿ ಸೇವಾ ನಿವೃತ್ತಿ

Suddi Udaya
error: Content is protected !!