22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಕನ್ನಡ ಧ್ವಜವನ್ನು ಅರಳಿಸಿ ಶುಭ ಕೋರಿದರು. ಸಭಾ ಕಾರ್ಯಕ್ರಮದ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ಕನ್ನಡ ಗೀತೆಗಳು ಹಾಡುವ ಕಾರ್ಯಕ್ರಮ ಜರುಗಿತು. ಜಿಪಿಟಿ ಶಿಕ್ಷಕಿ ಶಶಿಕಲಾ ಕನ್ನಡ ರಾಜ್ಯೋತ್ಸವದ ವಿಚಾರವನ್ನು ತಿಳಿಸಿ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ನಿರೂಪಿಸಿ, ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related posts

ಬೆಳ್ತಂಗಡಿ ನಗರಕ್ಕೆಕುಡಿಯುವ ನೀರು ಸರಬರಾಜು ಮಾಡುವ ಸೋಮಾವತಿ ನದಿಯ ಗುಂಡಿಗೆ ಕಿಡಿಗೇಡಿಗಳಿಂದ ವಿಷ : ಸಾವಿರಾರು ಸಂಖ್ಯೆಯಲ್ಲಿ ಮೀನುಗಳ ಸಾವು

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘದ ಸಿಬ್ಬಂದಿವರ್ಗದವರಿಂದ ನಿವೃತ್ತ ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ರವರಿಗೆ ಗೌರವಾರ್ಪಣೆ

Suddi Udaya

ಜ.14: ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಕುಣಿತ ಭಜನೆ

Suddi Udaya

ರಾಜಕೇಸರಿ ಸೇವಾ ಟ್ರಸ್ಟ್ ನ ನೂತನ ಲಾಂಛನ ಬಿಡುಗಡೆ

Suddi Udaya

ಬಾರ್ಯ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಸೇವಾ ಟ್ರಸ್ಟ್ ಅಧ್ಯಕ್ಷರಾಗಿ ಭಾಸ್ಕರ ಬಾರ್ಯ

Suddi Udaya
error: Content is protected !!