23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕುವೆಟ್ಟು ಸ.ಉ.ಹಿ.ಪ್ರಾ.ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಕುವೆಟ್ಟು: ಸ.ಉ.ಹಿ.ಪ್ರಾ.ಶಾಲೆ ಕುವೆಟ್ಟು ಇಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಸಿರಾಜ್ ಎಂ ಚಿಲಿಂಬಿ ಇವರು ಕನ್ನಡ ಧ್ವಜವನ್ನು ಅರಳಿಸಿ ಶುಭ ಕೋರಿದರು. ಸಭಾ ಕಾರ್ಯಕ್ರಮದ ಮುಖ್ಯ ಶಿಕ್ಷಕ ಭಾಸ್ಕರ್ ಸ್ವಾಗತಿಸಿದರು. ಎಸ್ ಡಿ ಎಂ ಸಿ ಸದಸ್ಯರು, ಅಧ್ಯಾಪಕ ವೃಂದ ಮತ್ತಿತರರು ಉಪಸ್ಥಿತರಿದ್ದರು. ಶಾಲಾ ವಿದ್ಯಾರ್ಥಿಗಳಿಂದ ಭಾಷಣ, ಕನ್ನಡ ಗೀತೆಗಳು ಹಾಡುವ ಕಾರ್ಯಕ್ರಮ ಜರುಗಿತು. ಜಿಪಿಟಿ ಶಿಕ್ಷಕಿ ಶಶಿಕಲಾ ಕನ್ನಡ ರಾಜ್ಯೋತ್ಸವದ ವಿಚಾರವನ್ನು ತಿಳಿಸಿ ಜಿಪಿಟಿ ಶಿಕ್ಷಕ ಕಿರಣ್ ಎಸ್ ಪಿ ನಿರೂಪಿಸಿ, ಸಹ ಶಿಕ್ಷಕಿ ಪ್ರಮೀಳಾ ವಂದಿಸಿದರು.

Related posts

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಮುಂಡಾಜೆ ಪ್ರೌಢಶಾಲೆಯ ವಿದ್ಯಾರ್ಥಿ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

Suddi Udaya

ಭಾರತೀಯ ವೈದ್ಯಕೀಯ ಸಂಘ ಮಂಗಳೂರು ಶಾಖೆ ನೂತನ ಅಧ್ಯಕ್ಷರಾಗಿ ಡಾ.ಸದಾನಂದ ಪೂಜಾರಿ ಆಯ್ಕೆ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಪರ ಅಭಿನಂದನ್ ಹರೀಶ್ ಕುಮಾರ್ ಪ್ರಚಾರ

Suddi Udaya
error: Content is protected !!