July 23, 2026
ಅಭಿನಂದನೆಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಅಭಿನಂದನೆಗಳು – ಹರೀಶ್ ಪೂಂಜ

ಬೆಳ್ತಂಗಡಿ: 2025ನೇ ಸಾಲಿನ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಬೆಳ್ತಂಗಡಿ ತಾಲೂಕಿನ ವಿವಿಧ ಸಾಧಕರು ಆಯ್ಕೆಯಾಗಿದ್ದು ಕಂಬಳಕ್ಷೇತ್ರದಲ್ಲಿ ಹೆಸರು ಮಾಡಿದ ಓಟಗಾರ ಸುಲ್ಕೇರಿಮೊಗ್ರು ಗ್ರಾಮದ ಸತೀಶ್‌ ದೇವಾಡಿಗ, ಮರದ ಕೆತ್ತನೆ ಶಿಲ್ಪಿ ಶಶಿಧರ ಆಚಾರ್ಯ ಬೆಳಾಲು, ರಂಗಭೂಮಿ ಕಲಾವಿದರಾದ ಹರೀಶ್ ಕುಮಾ‌ರ್ ಕೊಕ್ರಾಡಿ ಹಾಗೂ ಗುರುನಾರಾಯಣ ಸ್ವಾಮಿ ಸೇವಾ

ಸಂಘಕ್ಕೆ ಮತ್ತು ಸಮಾಜ ಸೇವೆಗೆ ಬೆಳ್ತಂಗಡಿ ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ಬೆಳ್ತಂಗಡಿ, ಅವಿನಾಶ್ ರಾವ್ ಕೃಷಿ ಆಧಾರಿತ ಉದ್ಯಮಿಯವರು ಆಯ್ಕೆಯಾಗಿದ್ದಾರೆ. ಜಿಲ್ಲಾ ರಾಜ್ಯೋತ್ಸವ ಪುರಸ್ಕೃತರಾದ ಎಲ್ಲರಿಗೂ ಶಾಸಕರಾದ ಹರೀಶ್ ಪೂಂಜರವರು ಅಭಿನಂದನೆಗಳನ್ನು ತಿಳಿಸಿರುತ್ತಾರೆ.

Related posts

ರಾಜಕೇಸರಿ ಸಂಘಟನೆಯಿಂದ ವಿಶೇಷ ರೀತಿಯಲ್ಲಿ ಹುಟ್ಟುಹಬ್ಬ ಆಚರಣೆ: ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ಬರೆಯುವ ಪುಸ್ತಕ ವಿತರಣೆ

Suddi Udaya

ಅಪ್ರಾಪ್ತ ಬಾಲಕನ ಅಪಹರಿಸಿ ಹಲ್ಲೆ ಪ್ರಕರಣ: ಆರೋಪಿಗಳಿಗೆ ಜಾಮೀನು ಮಂಜೂರು

Suddi Udaya

ಬೆಳ್ತಂಗಡಿ ಬ್ಲಾಕ್ ಸಮಿತಿಗಳಿಗೆ ಲೋಕಸಭಾ ಚುನಾವಣಾ ಪ್ರಚಾರ ಸಮಿತಿ ಉಸ್ತುವಾರಿಯಾಗಿ ಶಾಹುಲ್ ಹಮೀದ್ ಕೆ.ಕೆ. ಹಾಗೂ ಲೋಕೇಶ್ವರಿ ವಿನಯಚಂದ್ರ ನೇಮಕ

Suddi Udaya

ಕರಂಬಾರು:ವಿಪರೀತ ಮಳೆಯಿಂದ ಅಣೆಕಟ್ಟಿನಲ್ಲಿ ಮರಗಳ ರಾಶಿ, ಪಕ್ಕದ ತೋಟಕ್ಕೆ ಹರಿದ ನೀರು, ಕೃಷಿಗೆ ಹಾನಿ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ರಚನೆ ಹಾಗೂ ಮೇಲುಸ್ತುವಾರಿ ಸಮಿತಿಯ ರಚನೆ

Suddi Udaya

ಲೋಕಸಭಾ ಮಹಾಚುನಾವಣೆ ಹಿನ್ನೆಲೆ: ಕಾಜೂರು ಮಖಾಂ ಶರೀಫ್ ಉರೂಸ್ ಮುಂದಕ್ಕೆ; ಮೇ. 3 – 12 ದಿನಾಂಕ ನಿಗದಿ

Suddi Udaya
error: Content is protected !!