July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ಶಾಲಾ ಮುಖ್ಯೋಪಾಧ್ಯಾಯರಾದ ಕಮಲ್ ತೇಜು ರಜಪೂತ್ ರವರು ಕನ್ನಡಾಂಬೆಗೆ ಹೂವನ್ನು ಹಾಕಿ ಕನ್ನಡ ನಾಡು ನುಡಿ , ಸಂಸ್ಕೃತಿ, ಕರ್ನಾಟಕ ಏಕೀಕರಣ ದ ಬಗ್ಗೆ ಮಾಹಿತಿಯನ್ನು ನೀಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.

Related posts

ಬಾರ್ಯ ಕ್ಷೇತ್ರದಲ್ಲಿ ಡಾ. ಯೋಗಿಂದ್ರ ಭಟ್ಟರಿಗೆ ಅಭಿನಂದನೆ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ಶಿಶಿಲ ಜಯರಾಮ ನೆಲ್ಲಿತ್ತಾಯರಿಗೆ ” ಭಜನಾ ಭಾಸ್ಕರ ” ಪ್ರಶಸ್ತಿ :

Suddi Udaya

ಮೇಲಂತಬೆಟ್ಟು : ಮೇಯಲು ಬಿಟ್ಟ ರೂ.10 ಸಾವಿರ ಮೌಲ್ಯದ ಹಸು ಕಳವು: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya
error: Content is protected !!