September 6, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ನಗರಗಳಲ್ಲಿ ಬಿ -ಖಾತಾ ಆಂದೋಲನ: ಜನರ ಕಣ್ಣೊರೆಸುವ ತಂತ್ರ, ಖಜಾನೆ ತುಂಬಿಸುವ ಒಳತಂತ್ರ: ಬೆಳ್ತಂಗಡಿ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಟೀಕೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ “ಅನಿಮಲ್ ಫಾರ್ಮ್” ಚಲನ ಚಿತ್ರ ಪ್ರದರ್ಶನ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಶಾಲಾ ಸಂಸತ್ ಚುನಾವಣೆ: ಇವಿಎಂ ಮಾದರಿ ಆ್ಯಪ್ ಬಳಸಿ ಮತ ಚಲಾವಣೆ

Suddi Udaya

ಬೆಳ್ತಂಗಡಿ ಸ.ಪ್ರ.ದ ಕಾಲೇಜಿನಲ್ಲಿ ಮಾನವಿಕ ಸಂಘದ ಉದ್ಘಾಟನೆ

Suddi Udaya

ಬಂಗಾಡಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಬೆದ್ರಬೆಟ್ಟು ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಕುಂಭಶ್ರೀ ವಿದ್ಯಾ ಸಂಸ್ಥೆಯಲ್ಲಿ ವಲಯ ಮಟ್ಟದ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya
error: Content is protected !!