23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ಪುದುವೆಟ್ಟು ಮಿಯ್ಯಾರು ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪೂಜೆ

Suddi Udaya

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಶಿವರಾತ್ರಿ ಪ್ರಯುಕ್ತ ಸಾಮೂಹಿಕ ಯೋಗ ಶಿವ ನಮಸ್ಕಾರ

Suddi Udaya

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ: ರಾ.ಹಿಂ.ಜಾ. ವೇದಿಕೆ ಆಶ್ರಯದಲ್ಲಿ ತಿರುಪತಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ಮಡಂತ್ಯಾರು ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕಿ ಹೃದಯಾಘಾತದಿಂದ ನಿಧನ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ಮಹಿಳಾ ಗ್ರಾಮ ಸಭೆ

Suddi Udaya
error: Content is protected !!