25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

ನಾವೂರು ಗ್ರಾಮದ ಉತ್ತಮ ಕ್ರೀಡಾಪಟು ಚಂದ್ರಹಾಸ ಇವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದು ಕಡು ಬಡತನದಲ್ಲಿ ಜೀವಿಸುತ್ತಿದ ಇವರು ಕುಟುಂಬದ ಆಧಾರಸ್ತಂಭವನ್ನುವಾಗಿದ್ದರು.

ಇದೀಗ ಕುಟುಂಬದ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು ಸಹೃದಯಿ ದಾನಿಗಳು ತಮ್ಮಿಂದ ಆದಂಥ ಸಹಾಯವನ್ನು ಮಾಡುವಂತೆ ಈ ಮೂಲಕ ತಿಳಿಸಲಾಗಿದೆ.

ಸಂಪರ್ಕಕ್ಕಾಗಿ 9972190110 \ 9980887524

Beneficiary Name:- Kusumavathi Beneficiary
Account Number:- 19010200003273
Beneficiary IFSC CODE:- FDRL0001901

Related posts

ವೇಣೂರು ಮಹಾವೀರ ನಗರ ನಿವಾಸಿ ದಯಾನಂದ ಪ್ರಭು ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಡೆಂಗ್ಯೂ ತಡೆಗಟ್ಟುವ ಅಭಿಯಾನ

Suddi Udaya

ವೇಣೂರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಮತ್ತು ಯುವವಾಹಿನಿ ಘಟಕದಿಂದ ಯಕ್ಷಗಾನ ಕಲಾವಿದರಿಗೆ ಸನ್ಮಾನ

Suddi Udaya

ಲಾಯಿಲ: ರಸ್ತೆ ಬದಿಗೆ ಬಿದ್ದ ಲಾರಿ

Suddi Udaya

ಉಜಿರೆ: ಮುಂಡತ್ತೋಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ವಿದ್ಯಾರ್ಥಿ ಸರಕಾರ ಹಾಗೂ ವಿವಿಧ ಸಂಘಗಳ ಉದ್ಘಾಟನೆ

Suddi Udaya
error: Content is protected !!