22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

ನಡ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವು ಜರುಗಿತು.

ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ವಸಂತ ಗೌಡ, ಸದಸ್ಯರಾದ ಶ್ರೀಮತಿ ಜಯಂತಿ, ಶ್ರೀಮತಿ‌ ಭಾರತಿ , ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಅಧ್ಯಾಪಕ ವೃಂದದವರು ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು. ಈ ವೇಳೆ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಬಹುಮಾನ ಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದಿಸಲಾಯಿತು

Related posts

ಬೆಳ್ತಂಗಡಿ ಮಾತೃಶ್ರೀ ಸಿಲ್ಕ್ ನಲ್ಲಿ ಅಮೋಘ ದರಕಡಿತ ಮಾರಾಟ, ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆ

Suddi Udaya

ಮುಂಡಾಜೆ ಪ್ರಾ.ಕೃ.ಪ. ಸಹಕಾರಿ ಸಂಘಕ್ಕೆ ನಬಾರ್ಡ್‌ ಅಧಿಕಾರಿಗಳ ಜೊತೆ ವಿವಿಧ ರಾಜ್ಯಗಳ ಸಹಕಾರಿ ಸಂಘಗಳ ಅಧಿಕಾರಿಗಳ ಭೇಟಿ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಬಿಷಪ್ ಲಾರೆನ್ಸ್ ಮುಕ್ಕುಯಿರವರಿಂದ ಮತದಾನ

Suddi Udaya

ಮುಸ್ತಾಕ್ ಅನುಮಾನಸ್ಪದ ಸಾವು ಪ್ರಕರಣ: ಪ್ರಕರಣಕ್ಕೆ ತಿರುವು ಪಡೆದ ಮತ್ತೊಂದು ಪ್ರಕರಣ

Suddi Udaya

ಧರ್ಮಸ್ಥಳ: ಅಕ್ರಮ ಕೂಟ ಸೇರಿ ಗಲಾಟೆ ಪ್ರಕರಣ6 ಜನರ ಬಂಧನ: ಜಮೀನು ಮಂಜೂರು

Suddi Udaya
error: Content is protected !!