September 6, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಮಂಗಳೂರಿನ ಎಂಸಿಸಿ ಬ್ಯಾಂಕ್ ನಿಂದ ಕ್ರೀಡಾ ಉಪಕರಣಗಳ ಕೊಡುಗೆ

Suddi Udaya

ಅಳದಂಗಡಿ ಪ್ರಾದ್ವಿ ಚಾಲೆಂಜರ್ಸ್ ಅರ್ವ ಮತ್ತು ನಮ್ಮ ಜವನೆರ್ ಹವ್ಯಾಸಿ ಕ್ರೀಡಾ ತಂಡದಿಂದ ಕೆಸರ್ದ ಗೊಬ್ಬು : ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವಿಪರೀತ ಮಳೆಗೆ ಮಿತ್ತಬಾಗಿಲು ಶಾಂತಿಗುಡ್ಡೆಯಲ್ಲಿ ಗುಡ್ಡ ಕುಸಿತ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಪಿಲ್ಯ ಗೋಳಿಕಟ್ಟೆಯಲ್ಲಿ ಕಾರು ಅಪಘಾತ

Suddi Udaya

ಬಳಂಜ: ನಾಲ್ಕೂರು ನಿವಾಸಿ ಲೀಲಾವತಿ ನಿಧನ

Suddi Udaya
error: Content is protected !!