22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಕನ್ನಡ ರಾಜ್ಯೋತ್ಸವನ್ನು ಆಚರಿಸಲಾಯಿತು.

ಮುಖ್ಯ ಅತಿಥಿಯಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥರು ಡಾ. ಭೋಜಮ್ಮ ಕೆಎನ್ ದೀಪ ಬೆಳಗಿಸಿ ಮಾತನಾಡಿ ಕನ್ನಡ ಭಾಷೆಯ ಮಹತ್ವ ಹಾಗೂ ಕನ್ನಡ ಉಳಿವಿಗಾಗಿ ಮುಂದಿನ ಯುವ ಪೀಳಿಗೆ ಸಂಸ್ಕೃತಿ , ಸಂಸ್ಕಾರಗಳಿಗೆ ,ಪ್ರಾಧ್ಯಾನತೆ ಕೊಡಬೇಕು ಎಂಬುದನ್ನು ತಿಳಿಸಿದರು. ವೇದಿಕೆಯಲ್ಲಿ ಶಾಲಾ ಮುಖ್ಯ ಶಿಕ್ಷಕರಾದ ಹೇಮಲತಾ ಎಂ ಆರ್ ಉಪಸ್ಥಿತರಿದ್ದರು.

ಮಕ್ಕಳಿಗೆ ಕನ್ನಡ ರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ, ಸಾಂಸ್ಕೃತಿಕ ಕಾರ್ಯಕ್ರಮ ಗಾದೆ ಮಾತುಗಳು ಸುಂದರ ಕೈಬರಹ, ಒಗಟುಗಳು, ಪದ್ಯ ರಚನೆ, ನೃತ್ಯ, ರಸಪ್ರಶ್ನೆ, ಗುಂಪು ಗೀತ ಗಾಯನ, ಭಾಷಣ ಸ್ಪರ್ಧೆ ಇತ್ಯಾದಿ ಸ್ಪರ್ಧೆಗಳನ್ನು ಏರ್ಪಡಿಸಲಾಯಿತು.

ಅಂಜಲಿ ಸ್ವಾಗತಿಸಿ, ದಿಶಾ ಪಿ ಶೆಟ್ಟಿ ಧನ್ಯವಾದವಿತ್ತರು. ಲಾಸ್ಯ ಅತಿಥಿ ಪರಿಚಯವನ್ನುಮಾಡಿದರು. ಅನಘ ಮರಾಠೆ ನಿರೂಪಿಸಿದರು.
‌ ‌‌ ‌ ಶಿಕ್ಷಕರುಗಳಾದ ಸೌಮ್ಯ ಪಿ, ನೀತಾ ಕೆ.ಎಸ್, ಶ್ರೇಯಾಂಸ ಜೈನ್, ಸಹನಾ, ಅಮಿತಾ ಪ್ರವೀಣ್ ಎನ್ ರವರ ನೇತೃತ್ವದಲ್ಲಿ ಎಲ್ಲಾ ಶಿಕ್ಷಕ / ಕಿಯರ ಸಹಕರಿಸಿದರು.

Related posts

ಪುದುವೆಟ್ಟು : ಸ್ವರಾಜ್ ನೇಣುಬಿಗಿದು ಆತ್ಮಹತ್ಯೆ

Suddi Udaya

ಚಂದ್ರಯಾನ-3 ಉಪಗ್ರಹ ಹೊತ್ತ ನೌಕೆ ಯಶಸ್ವಿ ಉಡಾವಣೆ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟ

Suddi Udaya

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya

ಫೇಸ್‌ ಬುಕ್‌ ಆಪ್‌ ನಲ್ಲಿ ಲೋನ್ ಕೊಡುವುದಾಗಿ ನಂಬಿಸಿದ ಅಪರಿಚಿತ ವ್ಯಕ್ತಿ: ತೆಂಕಕಾರಂದೂರು ನಿವಾಸಿ ನೆಬಿಸಾರಿಗೆ ರೂ.96,743 ವಂಚನೆ

Suddi Udaya
error: Content is protected !!