September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಅಪಘಾತದಲ್ಲಿ ಮೃತರಾದ ನಾವೂರು ಚಂದ್ರಹಾಸ ರವರ ಕುಟುಂಬಕ್ಕೆ ನೆರವಾಗುವಂತೆ ಮನವಿ

ನಾವೂರು ಗ್ರಾಮದ ಉತ್ತಮ ಕ್ರೀಡಾಪಟು ಚಂದ್ರಹಾಸ ಇವರು ಇತ್ತೀಚೆಗೆ ನಡೆದ ಅಪಘಾತದಲ್ಲಿ ಸಾವನ್ನಪ್ಪಿದ್ದು ಕಡು ಬಡತನದಲ್ಲಿ ಜೀವಿಸುತ್ತಿದ ಇವರು ಕುಟುಂಬದ ಆಧಾರಸ್ತಂಭವನ್ನುವಾಗಿದ್ದರು.

ಇದೀಗ ಕುಟುಂಬದ ಆರ್ಥಿಕ ಪರಿಸ್ಥಿತಿಯು ತೀರಾ ಹದಗೆಟ್ಟಿದ್ದು ಸಹೃದಯಿ ದಾನಿಗಳು ತಮ್ಮಿಂದ ಆದಂಥ ಸಹಾಯವನ್ನು ಮಾಡುವಂತೆ ಈ ಮೂಲಕ ತಿಳಿಸಲಾಗಿದೆ.

ಸಂಪರ್ಕಕ್ಕಾಗಿ 9972190110 \ 9980887524

Beneficiary Name:- Kusumavathi Beneficiary
Account Number:- 19010200003273
Beneficiary IFSC CODE:- FDRL0001901

Related posts

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಪಟ್ರಮೆ: ಡೆಚ್ಚಾರು ನಿವಾಸಿ ತಿಮ್ಮಪ್ಪ ಗೌಡ ನಿಧನ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ನಿಡ್ಲೆ ಬೂತ್ ಗೆ ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಭೇಟಿ

Suddi Udaya

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಜೈ ತುಳುನಾಡ್ ಬೆಂಗಳೂರು ಘಟಕದ ಕೋಶಾಧಿಕಾರಿಯಾಗಿ ರಂಜನ್ ಬೆಳಾಲು

Suddi Udaya
error: Content is protected !!