September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ

ಬೆಳ್ತಂಗಡಿ : ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆ ಇವುಗಳ ಜಂಟಿ ಆಶ್ರಯದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧರ್ಮಸ್ಥಳ ಕೆ.ಎಸ್.ಆರ್.ಟಿ.ಸಿ ಡಿಪ್ಪೊ ದಲ್ಲಿ ಉಚಿತ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

ಕಾರ್ಯಕ್ರಮವನ್ನು ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊ ಮ್ಯಾನೇಜರ್ ರಮ್ಯ ಕೆ.ಎಮ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಅಧ್ಯಕ್ಷ ಹರಿದಾಸ್ ಎಸ್ .ಎಂ , ಕಾರ್ಯದರ್ಶಿ ಯಶವಂತ್ ಪಟವರ್ಧನ್ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ ಬೆಳ್ತಂಗಡಿ ಘಟಕದ ಸದಸ್ಯರು , ಧರ್ಮಸ್ಥಳ ಆಂಗ್ಲ ಮಾದ್ಯಮ ಶಾಲೆಯ ಮುಖ್ಯಶಿಕ್ಷಕಿ ಪರಿಮಳ ಎಂ.ವಿ , ಸಹ ಶಿಕ್ಷಕರಾದ ಜ್ಯೋತಿ ಲಕ್ಷ್ಮಿ , ಸನ್ಮತಿ , ಜ್ಯೂನಿಯರ್ ರೆಡ್ ಕ್ರಾಸ್ ಧರ್ಮಸ್ಥಳ ಘಟಕದ ವಿದ್ಯಾರ್ಥಿಗಳು ಭಾಗವಹಿಸಿದ್ದರು . ಈ ಸಂದರ್ಭದಲ್ಲಿ ಕೆ.ಎಸ್.ಆರ್.ಟಿ.ಸಿ ಧರ್ಮಸ್ಥಳ ಡಿಪ್ಪೊದಲ್ಲಿರುವ ಸಿಬ್ಬಂದಿಗಳಿಗೆ , ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ , ನಿರ್ವಾಹಕರಿಗೆ ಕನ್ನಡ ರಾಜ್ಯೋತ್ಸವದ ಅಂಗವಾಗಿ ಉಚಿತವಾಗಿ ರಕ್ತದೊತ್ತಡ , ಮಧುಮೇಹ ಪರೀಕ್ಷೆ ನಡೆಸಲಾಯಿತು.

Related posts

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya

ಕೊಕ್ಕಡದಲ್ಲಿ ಪರಿಸರ ಮಾಹಿತಿ ಮತ್ತು ಗಿಡ ನೆಡುವ ಕಾರ್ಯಕ್ರಮ

Suddi Udaya

ಕಡಿರುದ್ಯಾವರ: ರಸ್ತೆಗೆ ಬಿದ್ದ ಮರ

Suddi Udaya

ಉಜ್ವಲ ಯೋಜನೆಯ ಮಹಿಳೆಯರ ಮೇಲೂ, “ಬೆಲೆ ಏರಿಕೆಯ ಬರೆ ಎಳೆದ” ಕೇಂದ್ರ ಸರ್ಕಾರ: ರಕ್ಷಿತ್ ಶಿವರಾಂ

Suddi Udaya

ಕಲ್ಲಾಜೆ ಸ.ಹಿ.ಪ್ರಾ. ಶಾಲೆಯಲ್ಲಿ ಒಕ್ಕೂಟದ ವತಿಯಿಂದ ಪರಿಸರ ಮಾಹಿತಿ ಮತ್ತು ಗಿಡನಾಟಿ ಕಾರ್ಯಕ್ರಮ

Suddi Udaya
error: Content is protected !!