23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ವೇಣೂರು: ಚಂದಯ್ಯ ದೇವಾಡಿಗ ನಿಧನ

Suddi Udaya

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಪದ್ಮನಾಭ ಸಾಲಿಯನ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯಕ್ಷನ್ ರವರಿಗೆ ‘ಸಮಗ್ರ ಪ್ರಶಸ್ತಿ’

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

Suddi Udaya
error: Content is protected !!