July 23, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ಗುಂಡು ಎಸೆತ ಸ್ಪರ್ಧೆ : ಲಾಯಿಲ ದೀಪಾಲ್ ಕೆ.ಆರ್., ಪ್ರಥಮ ಸ್ಥಾನ

Suddi Udaya

ಉರುವಾಲು: ಗ್ರಾಮ ದೈವಗಳಿಗೆ ಹಾಗೂ ಪರಿವಾರ ದೈವಗಳಿಗೆ ನೇಮೋತ್ಸವ

Suddi Udaya

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

ಸೌತಡ್ಕ ಸಂರಕ್ಷಣಾ ಸಮಿತಿ ನೂತನ ಅಧ್ಯಕ್ಷರಾಗಿ ಪ್ರಶಾಂತ ರೈ ಅರಂತಬೈಲು ಗೋಳಿತೊಟ್ಟು ಆಯ್ಕೆ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya

ಪೆರಿಂಜೆ : ಪಡ್ಡಾಯಿಬೆಟ್ಟು ನಿವಾಸಿ ಕೃಷಿಕ ವಿಠಲ ಹೆಗ್ಡೆ ನಿಧನ

Suddi Udaya
error: Content is protected !!