September 6, 2026
ಗ್ರಾಮಾಂತರ ಸುದ್ದಿವರದಿ

ನಾವೂರು: ರಸ್ತೆ ಅವಘಡದಲ್ಲಿ ಮೃತಪಟ್ಟ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ

ನಾವೂರು: ಕನ್ಯಾಡಿಯಲ್ಲಿ ಕಾರು -ಬೈಕ್ ನಡುವೆ ನಡೆದ ಅವಘಡದಲ್ಲಿ ಮೃತಪಟ್ಟ ಹೊಡಿಕ್ಕಾರು ನಿವಾಸಿ ಚಂದ್ರಹಾಸ್ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ನ. 1ರಂದು ಸಂಜೆ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ ಆರ್ಥಿಕ ಸಹಾಯ ನೀಡಿ, ಮುಂದೆಯೂ ಸಹಕಾರ ನೀಡುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಬಂಗಾಡಿ ಸಹಕಾರಿ ಸಂಘದ ಅಧ್ಯಕ್ಷ ಹರೀಶ್ ಸಾಲಿಯಾನ್, ನಾವೂರು ಗ್ರಾ. ಪಂ. ನಿಕಟಪೂರ್ವಧ್ಯಕ್ಷ ಗಣೇಶ್ ಗೌಡ, ವಿ. ಹಿಂ. ಪರಿಷತ್ ಉಪಾಧ್ಯಕ್ಷ ಶ್ರೀಧರ್ ಗುಡಿಗಾರ್, ನಾವೂರು ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರದೀಪ್ ಗೌಡ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಮೋದ್ ದಿಡುಪೆ, ಪ್ರಮುಖರಾದ ವಿಜಯ ಕೆ. ಹೊಡಿಕ್ಕಾರು, ವಸಂತ ಕುಲಾಲ್ ಹೊಡಿಕ್ಕಾರು ಉಪಸ್ಥಿತರಿದ್ದರು.

Related posts

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವನಮಹೋತ್ಸವ ಆಚರಣೆ

Suddi Udaya

ಶಾಸಕ ಹರೀಶ್ ಪೂಂಜರವರನ್ನು ಭೇಟಿ ಮಾಡಿದ ಬಳಂಜ ಶಾಲಾ ಅಮೃತ ಮಹೋತ್ಸವ ಆಚರಣಾ ಸಮಿತಿ

Suddi Udaya

ಚಾರ್ಮಾಡಿ: ಕಂದಕಕ್ಕೆ ಉರುಳಿ ಬಿದ್ದ ಕಾರು: ಓರ್ವ ಮಹಿಳೆ ಸಾವು, ಮಕ್ಕಳು ಸಹಿತ ನಾಲ್ವರಿಗೆ ಗಂಭೀರ ಗಾಯ

Suddi Udaya

2023-24ನೇ ಸಾಲಿನಲ್ಲಿ ಶೇ.60ಕ್ಕಿಂತ ಹೆಚ್ಚು ಅಂಕ ಗಳಿಸಿದ ಪ.ಜಾತಿ/ಪ.ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಹುಣ್ಸೆಕಟ್ಟೆ 23ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಮಹಿಳಾ ಆರೋಗ್ಯ ಮತ್ತು ಸುರಕ್ಷಾ ಕ್ರಮ ಹಾಗೂ ಯೋಗದ ಪ್ರಾಮುಖ್ಯ’ ಕಾರ್ಯಾಗಾರ

Suddi Udaya
error: Content is protected !!