23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ನವೀಕೃತ ಕಟ್ಟಡ “ವಿಶ್ವಸೌಧ” ಇದರ ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ. ನಿರ್ದೇಶಕರಾದ ಕೆ ಶಶಿಕಾಂತ್ ಆಚಾರ್ಯ, ಮಂಜುನಾಥ ಆಚಾರ್ಯ, ಗುರು ಸೇವಾ ಪರಿಷತ್ತಿನ ಹರಿಶ್ಚಂದ್ರ ಆಚಾರ್ಯ, ಗುರುವಾಯನಕೆರೆ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ, ಸಿಬ್ಬಂದಿಗಳಾದ ರಾಮ್ ಪ್ರಸಾದ್ ಆಚಾರ್ಯ, ಯಜ್ಞೇಶ್ ಆಚಾರ್ಯ ಉಪಸ್ಥಿತರಿದ್ದರು. ಪೂಜ್ಯರು ಕಟ್ಟಡ ಉದ್ಘಾಟನೆ ಹಾಗೂ ವಜ್ರ ಮಹೋತ್ಸವ ಸಮಾರೋಪ ಸಮಾರಂಭಕ್ಕೆ ಶುಭ ಹಾರೈಸಿದರು.

Related posts

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಕಣಿಯೂರು ವಲಯದ ನೂತನ ಅಧ್ಯಕ್ಷರಾಗಿ ಪ್ರಫುಲ್ಲಚಂದ್ರ ಆಯ್ಕೆ

Suddi Udaya

ಪುಂಜಾಲಕಟ್ಟೆ : 3ನೇ ವರ್ಷದ ಶ್ರೀ ಗೌರಿ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪ್ರಸಿದ್ದ ಗುಜರಾತ್ ಉದ್ಯಮಿ,ದಾನಿ,ಪಾಲಬೆ ಶೇಖರ್ ದೇವಾಡಿಗ ದಂಪತಿಯಿಂದ ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ನಂದಾದೀಪ ಸಮರ್ಪಣೆ

Suddi Udaya

ಶಿರ್ಲಾಲು ಗರಡಿಯ ಜಾತ್ರಾ ಸಮಿತಿ ರಚನೆ: ಅಧ್ಯಕ್ಷರಾಗಿ ಶಿವಾನಂದ, ಕಾರ್ಯದರ್ಶಿಯಾಗಿ ಜ್ಞಾನೇಶ್ ಆಯ್ಕೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಭಕ್ತಿಗೀತೆ ಬಿಡುಗಡೆ

Suddi Udaya
error: Content is protected !!