25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ಕುಕ್ಕೇಡಿ: ಮಾಲಾಡಿ ದೇವಾಡಿಗರ ಶ್ರೀ ಲಕ್ಷ್ಮೀ ನರಸಿಂಹ ಸೇವಾ ಘಟಕದ ವಾರ್ಷಿಕ ಮಹಾಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ ತತಕ್ಷಣವೇ ಎನ್‌ಐಎಗೆ ಹಸ್ತಾಂತರಿಸಲು ಸಚಿವ ಅಮಿತ್‌ ಶಾಗೆ ಸಂಸದ ಕ್ಯಾ. ಚೌಟ ಪತ್ರ: ತುರ್ತು ಹಾಗೂ ಕಠಿಣ ಕಾನೂನು ಕ್ರಮಕ್ಕೆ ಗೃಹ ಸಚಿವರಲ್ಲಿ ಮನವಿ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ವೇಣೂರು : ಅಯೋಧ್ಯಾ ಆಂದೋಲನದಲ್ಲಿ ಭಾಗವಹಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಅರಸಿನಮಕ್ಕಿ: ಮೂಜಿನಾಡು ನಾರಾಯಣ ಟೈಲರ್ ನಿಧನ

Suddi Udaya

ಅರಸಿನಮಕ್ಕಿ: ಮುದ್ದಿಗೆಯಲ್ಲಿ ಪ್ರೇಮಚಂದ್ರರವರ ವಿದ್ಯುತ್ ಪಂಪ್ ಶೆಡ್ ಕುಸಿತ : ಅಪಾರ ಹಾನಿ

Suddi Udaya
error: Content is protected !!