23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ದರ್ಭೆತಡ್ಕ ಸುದೆಗಂಡಿಯಲ್ಲಿ ಕಿರು ಸೇತುವೆಯ ದುರಸ್ತಿ ಕಾರ್ಯದ ಬಗ್ಗೆ ಗ್ರಾಮಸ್ಥರ ಸಭೆ: ಸಮಿತಿ ರಚನೆ

Suddi Udaya

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಆರೋಗ್ಯ ಮತ್ತು ಸುರಕ್ಷತೆಯ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya

ಕೊಕ್ಕಡ ಗ್ರಾಮದ ರೈತರ ವತಿಯಿಂದ ಶ್ರೀ ಸೌತಡ್ಕ ಮಹಾಗಣಪತಿ ದೇವರಿಗೆ 24 ಅಗೇಲು ರಂಗ ಪೂಜೆ

Suddi Udaya

ರಾಷ್ಟ್ರೀಯ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಎಕ್ಸೆಲ್ ಕಾಲೇಜಿಗೆ ದಾಖಲೆಯ ಫಲಿತಾಂಶ ಅತ್ಯಧಿಕ ವಿದ್ಯಾರ್ಥಿಗಳಿಗೆ ಮೆಡಿಕಲ್ ಸೀಟ್‌ ಗೆ ಅವಕಾಶ ಕಲ್ಪಿಸಿದ ಎಕ್ಸೆಲ್‌ ಕಾಲೇಜು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್‌ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್‌

Suddi Udaya

ಉರುವಾಲು: ಮಹಡಿಯ ಕಾರಿಡಾರ್‌ನಿಂದ ಆಯತಪ್ಪಿ ತೋಡಿಗೆ ಬಿದ್ದ ಕಾರ್ಮಿಕ ಮೃತ್ಯು

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಪಾತ್ರೆ ಕೊಡುಗೆ

Suddi Udaya
error: Content is protected !!