ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ ಭರವಸೆ ನೀಡಿದರು.
ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಎ ಜಿ ಎಂ ರವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡ ಶಾಖಾ ಮ್ಯಾನೇಜರ್ ಯೋಗೀಶ್ ಉಪಸ್ಥಿತರಿದ್ದರು.











