25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿವರದಿಸಂಘ-ಸಂಸ್ಥೆಗಳು

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಮಂಗಳೂರು ಇದರ ನವೀಕೃತ ಕಟ್ಟಡ “ವಿಶ್ವಸೌಧ” ಇದರ ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ನೀಡಲಾಯಿತು.

ಈ ಸಂದರ್ಭದಲ್ಲಿ ಪ್ರಧಾನ ವ್ಯವಸ್ಥಾಪಕರಾದ ಯಜ್ಞೇಶ್ವರ. ನಿರ್ದೇಶಕರಾದ ಕೆ ಶಶಿಕಾಂತ್ ಆಚಾರ್ಯ, ಮಂಜುನಾಥ ಆಚಾರ್ಯ, ಗುರು ಸೇವಾ ಪರಿಷತ್ತಿನ ಹರಿಶ್ಚಂದ್ರ ಆಚಾರ್ಯ, ಗುರುವಾಯನಕೆರೆ ಶಾಖಾ ವ್ಯವಸ್ಥಾಪಕ ಪ್ರಶಾಂತ್ ಎಚ್ ಆಚಾರ್ಯ, ಸಿಬ್ಬಂದಿಗಳಾದ ರಾಮ್ ಪ್ರಸಾದ್ ಆಚಾರ್ಯ, ಯಜ್ಞೇಶ್ ಆಚಾರ್ಯ ಉಪಸ್ಥಿತರಿದ್ದರು. ಪೂಜ್ಯರು ಕಟ್ಟಡ ಉದ್ಘಾಟನೆ ಹಾಗೂ ವಜ್ರ ಮಹೋತ್ಸವ ಸಮಾರೋಪ ಸಮಾರಂಭಕ್ಕೆ ಶುಭ ಹಾರೈಸಿದರು.

Related posts

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಫೆ11: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಅಳದಂಗಡಿ ಶಾಖೆಯಲ್ಲಿ ಉಚಿತ ವೈದ್ಯಕೀಯ, ದಂತ ಚಿಕಿತ್ಸೆ, ಕ್ಯಾನ್ಸರ್ ತಪಾಸಣೆ, ನೇತ್ರ ತಪಾಸಣೆ: ಆಧಾರ್ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಉಜಿರೆ ಟೌನ್ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದ್ ಆಚರಣೆ

Suddi Udaya

ಕೊಕ್ಕಡ ಅಡೈ ಶಿವಶಕ್ತಿ ಭಜನಾ ಮಂದಿರದ ಪುನರ್ ನಿರ್ಮಾಣ ಕಾರ್ಯಕ್ಕೆ ಶಾಸಕ ಹರೀಶ್ ಪೂಂಜಾ ರವರಿಂದ ರೂ.50 ಸಾವಿರ ಸಹಾಯಧನ ವಿತರಣೆ

Suddi Udaya

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ಪಡಂಗಡಿಯಲ್ಲಿ ಶ್ರೀ ಕಟಿಲೇಶ್ವರಿ ಟ್ರೇಡರ್ಸ್ ಶುಭಾರಂಭ

Suddi Udaya
error: Content is protected !!