September 6, 2026
ಬೆಳ್ತಂಗಡಿವರದಿ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಶಾಸಕ ಹರೀಶ್ ಪೂಂಜರ ಭೇಟಿ

ಬೆಳ್ತಂಗಡಿ: ಎಸ್.ಕೆ ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿ ಇದರ ನವೀಕೃತ ಕಟ್ಟಡ “ವಿಶ್ವಸೌಧ” ಉದ್ಘಾಟನೆ ಮತ್ತು ವಜ್ರ ಮಹೋತ್ಸವದ ಸಮಾರೋಪ ಸಮಾರಂಭ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರವರಿಗೆ ನೀಡಿ ಆಮಂತ್ರಿಸಲಾಯಿತು.

ಈ ಸಂದರ್ಭದಲ್ಲಿ ನಿರ್ದೇಶಕ ಮಂಜುನಾಥ ಆಚಾರ್ಯ, ಸಿಬ್ಬಂದಿ ಯಜ್ಞೇಶ್ ಆಚಾರ್ಯ, ಗ್ರಾಹಕ ದೀಪಕ್ ಆಚಾರ್ಯ ಉಪಸ್ಥಿತರಿದ್ದರು.

Related posts

ಮಡಂತ್ಯಾರು ಮಿತ್ರಾ ವ್ಹೀಲ್ ಮಾಸ್ಟರ್ ಶುಭಾರಂಭ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಮಸೀದಿಯಲ್ಲಿ ಸೈನಿಕರಿಗಾಗಿ ವಿಶೇಷ ದುವಾ ಪ್ರಾರ್ಥನೆ

Suddi Udaya

ಬೆಳ್ತಂಗಡಿಯಲ್ಲಿ ರಾಜಸ್ಥಾನ ಆರ್ಟ್‌ ಹಾಗೂ ಕ್ರಾಫ್ಟ್ ಬೃಹತ್ ಪ್ರದರ್ಶನ, ಮಾರಾಟ ಮೇಳ

Suddi Udaya

ಕುವೆಟ್ಟು ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಓಡಿಲ್ನಾಳ ಗ್ರಾಮ ಸಮಿತಿಯ ನೂತನ ಪದಾಧಿಕಾರಿಗಳ ಅಧಿಕಾರ ಹಸ್ತಾಂತರ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಪಟ್ರಮೆ ಸ್ಪಂದನ ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದ ಮಹಾಸಭೆ

Suddi Udaya
error: Content is protected !!