September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ಗುರುವಾಯನಕರೆ ಕೆಎಂಜೆ, ಎಸ್‌ವೈ‌ಎಸ್ ವತಿಯಿಂದ ರಂಝಾನ್ ಕಿಟ್ ವಿತರಣೆ

Suddi Udaya

ರಸ್ತೆಯಲ್ಲಿ ನಿಂತ ಮಳೆ ನೀರನ್ನು ಹಾರೆ ಹಿಡಿದು ಚರಂಡಿಗೆ ಬಿಡಿಸಿಕೊಟ್ಟತೆಕ್ಕಾರು ಗ್ರಾ.ಪಂ.ಸದಸ್ಯ ಅಬ್ದುಲ್ ರಝಾಕ್

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ವಿಶಿಷ್ಟ ರೀತಿಯಲ್ಲಿ ಸಮಾಜಕ್ಕೆ ಮಾದರಿಯಾದ ನವ ಜೋಡಿಗಳು

Suddi Udaya

ಎಸ್‌ಎಮ್‌ಎ: ಉತ್ತಮ ಸಮುದಾಯ ಅಭಿಯಾನ ಪ್ರಯುಕ್ತ ಬೆಳ್ತಂಗಡಿಯಲ್ಲಿ ಕಮ್ಯೂನಿಟಿ ಡಿಬೇಟ್ ಕಾರ್ಯಕ್ರಮ

Suddi Udaya

ಯಾವುದೇ ನೋಟೀಸು ನೀಡದೆ, ಕಾರಣವಿಲ್ಲದೆ ಏಕಾಏಕಿ ಗೃಹರಕ್ಷಕದಳದ ಘಟಕಾಧಿಕಾರಿಯನ್ನು ಬದಲಾವಣೆ ಮಾಡಿರುವುದು ಯಾವ ನ್ಯಾಯ: ನಾನು ಯಾವುದೇ ತಪ್ಪನ್ನು ಮಾಡಿಲ್ಲ, ಜಿಲ್ಲೆಯ ಆದೇಶವನ್ನು ದುರುಪಯೋಗ ಮಾಡಿಲ್ಲ 36 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನನಗೆ ನ್ಯಾಯ ಕೊಡಿ : ಜಯಾನಂದ ಲಾಯಿಲ

Suddi Udaya
error: Content is protected !!