22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya

ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಅಡಿಕೆ ಎಲೆಚುಕ್ಕಿ ರೋಗ: ರೈತರಿಗೆ ಸಹಾಯಧನ ನೀಡಲು ಶಿಫಾರಸ್ಸು ಅರ್ಜಿ ಸಲ್ಲಿಕೆಗೆ ಸೂಚನೆ

Suddi Udaya

ಜೆಸಿಂತಾ ಡಿ ಸೋಜ ಅವರಿಗೆ ಉದ್ಯೋಗ ರತ್ನ ಪ್ರಶಸ್ತಿ: ಜೆಸಿಐ ಕೊಕ್ಕಡ ಕಪಿಲಾ ಘಟಕಕ್ಕೆ ಪ್ರಶಸ್ತಿಗಳ ಗರಿ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಹಾಗೂ ಒಕ್ಕೂಟದ ವತಿಯಿಂದ ವಿಶ್ವ ತಂಬಾಕು ವಿರೋಧಿ ದಿನಾಚರಣೆ

Suddi Udaya

ಕಲ್ಮಂಜ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya
error: Content is protected !!