23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸುಳ್ಯ ಗ್ಯಾರೇಜ್ ಮಾಲಕರ ಸಂಘದಿಂದ ಡೊಂಬ ಗೌಡ ವಳಂಬ್ರ ರಿಗೆ ಸನ್ಮಾನ

ಕಡಿರುದ್ಯಾವರ: ಸುಳ್ಯ ತಾಲೂಕು ಗ್ಯಾರೇಜ್ ಮಾಲಕರ ಸಂಘದ ಹಿರಿಯ ಸದಸ್ಯರು ಪ್ರಸ್ತುತ ನಿರ್ದೇಶಕರಾದ ಸುಳ್ಯ ನಿಶ್ಮಿತಾ ಮಾರುತಿ ಆಟೋ ವರ್ಕ್ಸ್ ನ ಎ. ಬಾಲಕೃಷ್ಣರವರ ತಂದೆ ಡೊಂಬ ಗೌಡ ವಳಂಬ್ರ ಅಡ್ಕದಕರೆ ಕಡಿರುದ್ಯಾವರ ರವರು 100 ವರ್ಷಗಳನ್ನು ಪೂರೈಸಿದ ಸವಿನೆನಪಿಗಾಗಿ ಸಂಘದ ವತಿಯಿಂದ ಡೊಂಬ ಗೌಡ- ಲೋಕಮ್ಮ ದಂಪತಿಗಳನ್ನು ನ. 2ರಂದು ಗೌರವಿಸಲಾಯಿತು.

ಈ ಸಂದರ್ಭ ಸಂಘದ ಪದಾಧಿಕಾರಿಗಳು, ಡೊಂಬ ಗೌಡ ರವರ ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ಉಪಸ್ಥಿತರಿದ್ದರು.

Related posts

ಶಿರ್ಲಾಲು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ವತಿಯಿಂದ ಎಸ್ .ಎಸ್.ಎಲ್.ಸಿ ಯಲ್ಲಿ ರಾಜ್ಯಕ್ಕೆ 10ನೇ ಸ್ಥಾನ ಪಡೆದ ತ್ರಿಷಾ ರಿಗೆ ಸನ್ಮಾನ

Suddi Udaya

ಡಾ. ಪ್ರದೀಪ್ ಆಟಿಕುಕ್ಕೆ ನಾವೂರು ರವರ ಧಾರ್ಮಿಕ ಸೇವೆಗೆ “ಧರ್ಮ ಸಾರಥಿ” ಬಿರುದು

Suddi Udaya

ಎಸ್ಐಟಿಯಿಂದ ಬಂಗ್ಲೆಗುಡ್ಡೆ ಕಾರ್ಯಾಚರಣೆ ಅಂತ್ಯ

Suddi Udaya

ಕಳಿಯ ಕುದುರೆ ಕಲ್ಲು ಅಕೇಶಿಯ ಮೀಸಲು ನೆಡುತೋಪು ಪ್ರದೇಶದ ರಸ್ತೆಯಲ್ಲಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು : ನಾಗರಿಕರಲ್ಲಿ ಸೃಷ್ಟಿಯಾದ ಆತಂಕ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ”ಕ್ಯಾನ್ಸರ್ ಜಾಗೃತಿ ಜಾಥಾ ಕಾರ್ಯಕ್ರಮ

Suddi Udaya

ರಾಜ್ಯದ ಜನತೆಯ ಸರ್ವಾಂಗೀಣ ಅಭಿವೃದ್ಧಿ ಹಾಗೂ ಭವಿಷ್ಯಕ್ಕೆ ಪೂರಕ ಬಜೆಟ್ ; ಯುವ ಕಾಂಗ್ರೇಸ್ ರಾಜ್ಯ ಸಮಿತಿ ಕಾರ್ಯದರ್ಶಿ ಅಭಿನಂದನ್ ಹರೀಶ್ ಕುಮಾರ್

Suddi Udaya
error: Content is protected !!