22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿ ಭೇಟಿ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಬ್ಯಾಂಕ್ ಆಫ್ ಬರೋಡದ ಎಜಿಎಂ ಅಮಿತ್ ಶೆಟ್ಟಿ ದಂಪತಿಗಳು ಭೇಟಿ ನೀಡಿ ದೇವಳದ ಅಭಿವೃದ್ಧಿ ಕೆಲಸಗಳಿಗೆ ಸಿ ಆರ್ ಎಸ್ ಫಂಡ್ ನಿಂದ ಆರ್ಥಿಕ ಅನುದಾನಗಳ ಭರವಸೆ ನೀಡಿದರು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಶಬರಾಯ ಎ ಜಿ ಎಂ ರವರನ್ನು ಗೌರವಿಸಿದರು.

ಈ ಸಂದರ್ಭದಲ್ಲಿ ಶಿಶಿಲ ಬ್ಯಾಂಕ್ ಆಫ್ ಬರೋಡ ಶಾಖಾ ಮ್ಯಾನೇಜರ್ ಯೋಗೀಶ್ ಉಪಸ್ಥಿತರಿದ್ದರು.

Related posts

ಬಂದಾರು ಸರಕಾರಿ ಶಾಲೆಯಲ್ಲಿ ಪೋಷಕರಿಂದ ಶ್ರಮದಾನ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಮಡಂತ್ಯಾರುನಲ್ಲಿ ಚರಂಡಿಗೆ ಬಿದ್ದ ಕಾರು

Suddi Udaya

ಮನೆಯಿಂದ ಪೇಟೆಗೆ ಹೋಗುತ್ತೇನೆಂದು ‌ಹೇಳಿ ಹೋದ‌ ತೋಟತ್ತಾಡಿಯ ವ್ಯಕ್ತಿಯ ಶವ ಉಜಿರೆ ರಸ್ತೆ ಬದಿಯಲ್ಲಿ ಪತ್ತೆ

Suddi Udaya
error: Content is protected !!