July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ಯಾಡಿ -2 ಸ.ಉ. ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷ ಕೆ. ನಂದ ರವರ ಅಧ್ಯಕ್ಷತೆಯಲ್ಲಿ ನೆರವೇರಿತು. ಮಕ್ಕಳು ಕನ್ನಡ ನಾಡು ನುಡಿಗೆ ಸಂಬಂಧಿಸಿದ ಹಾಡನ್ನು ಹಾಡುವುದರ ಮೂಲಕ ಕನ್ನಡಾಂಬೆಗೆ ನಮನವನ್ನು ಸಲ್ಲಿಸಿದರು. ಕನ್ನಡ ಕನ್ನಡ ನಾಡು ನುಡಿಯ ಇತಿಹಾಸ, ಹಿರಿಮೆ- ಗರಿಮೆಯನ್ನು ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್ ಮಕ್ಕಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಶಾಲಾ ಶಿಕ್ಷಕ ವೃಂದ, ಬಿ ಎಡ್ ಮತ್ತು ಡಿಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಾಲಾ ಮುಖ್ಯ ಶಿಕ್ಷಕಿ ಶ್ರೀಮತಿ ಪುಷ್ಪಾ ಎನ್. ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶಿಲಾ೯ಲಿನಲ್ಲಿ ತಂದೆಯ ಮೇಲೆ ಪುತ್ರ, ಸೊಸೆಯಿಂದ ಹಲ್ಲೆ ಆರೋಪ: ವೇಣೂರು ಪೊಲೀಸ್ ಠಾಣೆಗೆ ದೂರು

Suddi Udaya

ದುರ್ಗಾ ಫ್ರೆಂಡ್ಸ್ ಕಲ್ಲಡ್ಕ : ಬೃಹತ್ ರಕ್ತದಾನ ಮತ್ತು ಉಚಿತ ಕಣ್ಣು ಹಾಗೂ ದಂತ ತಪಾಸಣಾ ಶಿಬಿರ

Suddi Udaya

ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾ.ಸೇ. ಯೋಜನೆಯ ಬಗ್ಗೆ ವಿಶೇಷ ಕಾರ್ಯಾಗಾರ

Suddi Udaya

ಬಳಂಜ ವಾಲಿಬಾಲ್ ಪಂದ್ಯಾಟ, ಕೋಟ್ಯಾನ್ ರಾಕರ್ಸ್ ತಂಡಕ್ಕೆ ಪ್ರಶಸ್ತಿ

Suddi Udaya

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ನೆರಿಯ: ಆಲಂಗಾಯಿ ನಿವಾಸಿ ಕೋಟಿಯಪ್ಪ ಮಲೆಕುಡಿಯ ನಿಧನ

Suddi Udaya
error: Content is protected !!